Breaking News

ರೆಡ್ಡಿ ಸಮಾಜದ ಮಹಿಳಾ ಘಟಕದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Shivasharane Hemareddy Mallamma Jayanti celebrated by the women’s wing of the Reddy Samaj

ಜಾಹೀರಾತು


ಗಂಗಾವತಿ. ನಗರದ ಎಪಿಎಂಸಿಯ ಶ್ರೀ ಚನ್ನಬಸವ ಸ್ವಾಮಿಯ ದೇವಸ್ಥಾನದಲ್ಲಿ ರೆಡ್ಡಿ ಮಹಿಳಾ ಘಟಕದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾಂತಾ ಪಾಟೀಲ್ ಶಾರದಾ ಸಿಂಗನಾಳ ಹೊಸಕೇರಿ ಗೌರಮ್ಮ ಸುಲೋಚನಾ ಪಾಟೀಲ್ ಸುಶೀಲಾರೆಡ್ಡಿ ಸೇರಿದಂತೆ ರೆಡ್ಡಿ ಸಮಾಜದ ಮಹಿಳೆಯರು ಉಪಸ್ಥಿತರಿದ್ದರು

About Mallikarjun

Check Also

ಸಿಎಂ ಸಿದ್ಧರಾಮಯ್ಯಗೆ ಗ್ರಾಮೀಣ ಭಾಗದ ನೈಜ ಪತ್ರಕರ್ತರಿಗೆ ಸೌಲಭ್ಯ ಕಲ್ಪಿಸಲುಜಿ.ಎಂ.ರಾಜಶೇಖರ್ ಒತ್ತಾಯ.

G.M. Rajashekhar urges CM Siddaramaiah to provide facilities to real journalists in rural areas. ಬೇಂಗಳೂರು: …

Leave a Reply

Your email address will not be published. Required fields are marked *