Breaking News

ರೆಡ್ಡಿ ಸಮಾಜದ ಮಹಿಳಾ ಘಟಕದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

Shivasharane Hemareddy Mallamma Jayanti celebrated by the women’s wing of the Reddy Samaj

ಜಾಹೀರಾತು


ಗಂಗಾವತಿ. ನಗರದ ಎಪಿಎಂಸಿಯ ಶ್ರೀ ಚನ್ನಬಸವ ಸ್ವಾಮಿಯ ದೇವಸ್ಥಾನದಲ್ಲಿ ರೆಡ್ಡಿ ಮಹಿಳಾ ಘಟಕದ ವತಿಯಿಂದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮನವರ ಜಯಂತಿಯನ್ನು ಆಚರಿಸಲಾಯಿತು ಈ ಸಂದರ್ಭದಲ್ಲಿ ಮಾಂತಾ ಪಾಟೀಲ್ ಶಾರದಾ ಸಿಂಗನಾಳ ಹೊಸಕೇರಿ ಗೌರಮ್ಮ ಸುಲೋಚನಾ ಪಾಟೀಲ್ ಸುಶೀಲಾರೆಡ್ಡಿ ಸೇರಿದಂತೆ ರೆಡ್ಡಿ ಸಮಾಜದ ಮಹಿಳೆಯರು ಉಪಸ್ಥಿತರಿದ್ದರು

About Mallikarjun

Check Also

ಮಂತ್ರಾಲಯದಿಂದ ವಾಪಸ್ ಬರುವಾಗ ಆಂಧ್ರದ ಕರ್ನೂಲ್ ಬಳಿ ಭೀಕರ ಅಪಘಾತ ಮೂವರ ದುರ್ಮರಣ.

Three people died in a horrific accident near Kurnool, Andhra Pradesh, while returning from Mantralaya. …

Leave a Reply

Your email address will not be published. Required fields are marked *

ಈ ಸುದ್ದಿಯನ್ನು ನಕಲು ಅಥವಾ ಕದಿಯುವುದನ್ನು ನಿರ್ಬಂಧಿಸಲಾಗಿದೆ. ಇದು ಶಿಕ್ಷಾರ್ಹ ಅಪರಾಧವಾಗಿದ್ದು ಇದು ಎಚ್ಚರಿಕೆಯ ಸಂದೇಶ.