ಕಲ್ಯಾಣಸಿರಿ ವಿಶೇಷ

ಪಹಲ್ಗಾಮ್ ನಲ್ಲಿ ಭಯೋತ್ಪಾದಕರ ದಾಳಿಗೆ ಆಂಧ್ರಪ್ರದೇಶದ ಬಂಜಾರ ಸಮಾಜದ ವೀರ ಮರಣ ಹೊಂದಿದ ಯೋಧ ನದಗೆ ಬಂಜಾರ ಸಮಾಜ ವತಿಯಿಂದ ಭಾವಪೂರ್ಣಶ್ರದ್ದಾಂಜಲಿ

Banjara community pays emotional tribute to the brave soldier of Andhra Pradesh’s Banjara community who died in the terrorist attack in Pahalgam

ಗಂಗಾವತಿ:ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಗೆ ಆಂಧ್ರಪ್ರದೇಶದ ಬಂಜಾರ ಸಮಾಜದ ವೀರ ಯೋಧ ಮರಣವನ್ನಪ್ಪಿರುವ..
ಮುರಳಿ ನಾಯ್ಕ ಅವರಿಗೆ. ದಿನಾಂಕ 11/05/25/ಭಾನುವಾರ ಸಂಜೆ ಗಂಗಾವತಿ ತಾಲೂಕ ಬಂಜಾರ ಸಮಾಜ ವತಿಯಿಂದ ವಿರುಪಾಪುರ ತಾಂಡದ ಶ್ರೀ ಸೇವಾಲಾಲ್ ಸರ್ಕಲ್ ನಲ್ಲಿ ಭಾವಪೂರ್ಣ ಶ್ರದ್ದಾಂಜಲಿ ಸಲ್ಲಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ವಿಶೇಷ ಪ್ರಾಥ೯ನೆ ಸಲ್ಲಿಸಲಾಯಿತು..

ಸಂಧರ್ಬದಲ್ಲಿನಗರಸಭೆ ಮಾಜಿ ಸ್ಥಾಯಿ ಸಮಿತಿ ಸದಸ್ಯರ ಶ್ರೀ ರಾಮ ನಾಯ್ಕ , ಕೃಷಿ ಅಧಿಕಾರಿ ಪ್ರಕಾಶ್ ರಾಥೋಡ್ ಶ್ರೀ ಸೇವಾಲಾಲ್ ಮಹಾರಾಜ ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾದ ಪಾಂಡು ನಾಯ್ಕ್ ಮೇಸ್ತ್ರಿ,ಹನುಮಂತ ಮೇಸ್ತ್ರಿ.ವೆಂಕಟೇಶ್ ಜಾದವ್.ಪ್ರಕಾಶ್ ಕೊಟ್ಟಿಗಿ ಕೃಷ್ಣ ನಾಯ್ಕ ಮೇಸ್ತ್ರಿ. ಠಾಕು ನಾಯಕ್ ಮೇಸ್ತ್ರಿ. ರಾಜು ಮೇಸ್ತ್ರಿ. ವೆಂಕಟೇಶ್. ವೆಂಕಣ್ಣ ಲೋಕೇಶ್. ಮಂಜುನಾಥ್. ಉಮೇಶ್. ಗೋರ್ ಸೇನಾ ಸದಸ್ಯರು ಉಪಸ್ಥಿತರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago