AIDSO demands that government school teachers be released from census work and assigned to government school enrollment.
ಕೊಪ್ಪಳ: ಮೇ29ರಿಂದ ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷವು ಆರಂಭವಾಗಲಿದೆ. ಶಾಲೆಗಳ ಆರಂಭಕ್ಕೂ ಮುನ್ನ ಪ್ರವೇಶಾತಿ ನಡೆಯಬೇಕು. ಆದರೆ ಸರ್ಕಾರಿ ಶಾಲೆಗಳ ಶಿಕ್ಷಕರನ್ನು ಜಾತಿಗಣತಿಗೆ ನೀಯೋಗಿಸಲಾಗಿದೆ. ಈಗಾಗಲೇ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಕುಸಿದಿರುವ ಸರ್ಕಾರಿ ಶಾಲೆಗಳ ದಾಖಲಾತಿಯ ಮೇಲೆ ಇದು ದುಷ್ಪರಿಣಾಮ ಬೀರುತ್ತದೆ. ಖಾಸಗಿ ಶಾಲೆಗಳ ಶಿಕ್ಷಕರು ಕಳೆದ ತಿಂಗಳಿನಿಂದ ದಾಖಲಾತಿಯಲ್ಲಿ ನಿರತರಾಗಿರುವಾಗ ಸರ್ಕಾರಿಶಾಲೆಗಳಿಂದಮಕ್ಕಳನ್ನುದೂರವಿರಿಸಿದಂತಾಗುತ್ತದೆ.
ಸರ್ಕಾರವು ಈ ಕೂಡಲೇ ಗಮನಹರಿಸಿ ಸರ್ಕಾರಿ ಶಾಲೆಯ ಶಿಕ್ಷಕರನ್ನು ಗಣತಿಯ ಕೆಲಸದಿಂದ ಬಿಡುಗಡೆಗೊಳಿಸಿ ಸರ್ಕಾರಿ ಶಾಲೆಗಳ ದಾಖಲಾತಿಗಾಗಿ ನಿಯೋಗಿಸಬೇಕೆಂದು ಎಐಡಿಎಸ್ಓ ಜಿಲ್ಲಾ ಸಮಿತಿಯು ಕರ್ನಾಟಕ ರಾಜ್ಯ ಸರ್ಕಾರವನ್ನು ಆಗ್ರಹಿಸುತ್ತದೆ.
https://kalyanasiri.in/2026/03/03/no-matter-how-many-births-you-take-you-cannot-repay-your-fathers-debt/
ಸಾವಿರಾರು ಸಂಖ್ಯೆಯ ರೋಡ ಹಂಪ್ಸಗಳ ತೆರುವುಗೊಳಿಸುವ ನಿಟ್ಟಿನ್ನಲ್ಲಿ ಮುಖ್ಯಮಂತ್ರಿ ಪತ್ರ. Chief Minister's letter in Nitin to clear…
ಸಿಲಿಂಡರ್ ವಿತರಣೆ ವಿತರಣೆ ಮಾಡುವ ಹುಡಗನ ಸಂಪಾದನೆ Earnings of a boy who distributes cylinders (ಸಾಂದರ್ಭಿಕ ಗೂಗಲ್…
ವಿದ್ಯಾ ಪೋಷಕದಿಂದ ಭವಿಷ್ಯದ ಕಾರ್ಯಯೋಜನೆಗಳಕುರಿತು ಸಭೆ Meeting on future plans from the educational patron ಧಾರವಾಡ :…
ಕೇಂದ್ರ ಸರ್ಕಾರ ಯೋಜನೆಗಳನ್ನು ಪಡೆಯಲು ರೈತರ ಸೆಂಟ್ರಲ್ ಐಡಿ ಕಡ್ಡಾಯ Farmers' Central ID mandatory to avail central…
Verdict in the murder case at the Taluwagera fair: 15 convicts sentenced to 7 years…