Breaking News

ಇಂದು ಮುಂಜಾನೆ ಸುರಿದ ಮಳೆ ಗಾಳಿಗೆ ರಸ್ತೆಯ ಅಡ್ಡಲಾಗಿ ಬಿದ್ದ ಮರದ ಕೊಂಬೆ.


A branch of a tree fell across the road in the early morning rain.

ಜಾಹೀರಾತು
Screenshot 2025 05 19 14 58 01 60 6012fa4d4ddec268fc5c7112cbb265e7

ತಿಪಟೂರು ನಗರದ ಅರಸೀಕೆರೆ ಹೆದ್ದಾರಿಯ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆ.

ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಪಾಸಾದ ಕಾರು.

ಸ್ವಲ್ಪ ಸಮಯಗಳ ಕಾಲ ವಾಹನಗಳು ಓಡಾಡಲು ಸಮಸ್ಯೆ ಎದುರಾಯಿತು.

ತಿಪಟೂರಿನ ನಗರದ ರಸ್ತೆಯ ಪಕ್ಕದಲ್ಲಿರುವ ಮರಗಳು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು.

ವಾಹನ ಸವಾರರು ಅಪಾಯದಂಚಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ.

ಮುಖ್ಯರಸ್ತೆಯ ಪಕ್ಕದಲ್ಲಿ ಕೆಲ ಮರಗಳು ಕೊಂಬೆಗಳು ಬಾಗಿರುವುದು ಕಂಡುಬಂದಿದ್ದು.

ಇದೇ ರಸ್ತೆಯಲ್ಲಿರುವ ಎಸ್ ಎಸ್ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಮುಂಬಾಗ ಬಾರಿ ಗಾತ್ರದ ಮರ ಒಂದು ಶೀತಿಲಗೊಂಡುದೆ.

ಮರದ ಬುಡ ಶಿತ್ತಿಲಗೊಂಡು ಬೇರು ಬಿಟ್ಟು ಬೇರು ಸಮೇತ ಬೀಳುವ ಸಂಭವ ಕಾಣುತ್ತಿದೆ

ಮರದ ಕೊಂಬೆ ಬೀಳುತ್ತಿದ್ದಂತೆ ವಿಷಯ ತಿಳಿದ ಅಧಿಕಾರಿಗಳು ತೆರವುಗೊಳಿಸುವ ಪ್ರಯತ್ನ ಮಾಡಿದ್ದಾರೆ.
ತಕ್ಷಣಕ್ಕೆ ಧಾವಿಸಿದ ನಗರಸಭೆ ಸಿಬ್ಬಂದಿ ವರ್ಗದವರು ತಿರುಗುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ

ಅದನೇ ಆಗಿರಲಿ ಇಂಥ ಹಲವಾರು ಮರಗಳು ಶೀತಲಗೊಂಡು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವರದಿಯ ನಂತರ ಎಚ್ಚೆತ್ತುಕೊಂಡು ರಸ್ತೆಯ ಪಕ್ಕದಲ್ಲಿರುವ ಮರಗಳ ಕೊಂಬೆಗಳು ಗುರುತಿಸಿ ಅವುಗಳನ್ನು ಕಡಿದು ಮುಂದಿನ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳಬೇಕೆಂದು ತಿಳಿಸಿದರು.
ವರದಿ .ಮಂಜು ಗುರುಗದಹಳ್ಳಿ

About Mallikarjun

Check Also

screenshot 2025 11 11 19 38 54 04 e307a3f9df9f380ebaf106e1dc980bb6.jpg

ಜಿಲ್ಲೆಯ ಯಾವುದೇ ಧಾರ್ಮಿಕ ಮಂದಿರಗಳಲ್ಲಿ ಬಾಲ್ಯ ವಿವಾಹ ಜರುಗದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಕರ್ತವ್ಯ : ಡಾ. ಸುರೇಶ ಇಟ್ನಾಳ

It is our duty to ensure that child marriage does not take place in any …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.