ಕಲ್ಯಾಣಸಿರಿ ವಿಶೇಷ

ಇಂದು ಮುಂಜಾನೆ ಸುರಿದ ಮಳೆ ಗಾಳಿಗೆ ರಸ್ತೆಯ ಅಡ್ಡಲಾಗಿ ಬಿದ್ದ ಮರದ ಕೊಂಬೆ.


A branch of a tree fell across the road in the early morning rain.

ತಿಪಟೂರು ನಗರದ ಅರಸೀಕೆರೆ ಹೆದ್ದಾರಿಯ ರಸ್ತೆಗೆ ಅಡ್ಡಲಾಗಿ ಬಿದ್ದ ಮರದ ಕೊಂಬೆ.

ಮರದ ಕೊಂಬೆ ಬೀಳುತ್ತಿದ್ದಂತೆ ಕ್ಷಣಾರ್ಧದಲ್ಲೇ ಪಾಸಾದ ಕಾರು.

ಸ್ವಲ್ಪ ಸಮಯಗಳ ಕಾಲ ವಾಹನಗಳು ಓಡಾಡಲು ಸಮಸ್ಯೆ ಎದುರಾಯಿತು.

ತಿಪಟೂರಿನ ನಗರದ ರಸ್ತೆಯ ಪಕ್ಕದಲ್ಲಿರುವ ಮರಗಳು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು.

ವಾಹನ ಸವಾರರು ಅಪಾಯದಂಚಿನಲ್ಲಿ ಓಡಾಡುವ ಪರಿಸ್ಥಿತಿ ಎದುರಾಗಿದೆ.

ಮುಖ್ಯರಸ್ತೆಯ ಪಕ್ಕದಲ್ಲಿ ಕೆಲ ಮರಗಳು ಕೊಂಬೆಗಳು ಬಾಗಿರುವುದು ಕಂಡುಬಂದಿದ್ದು.

ಇದೇ ರಸ್ತೆಯಲ್ಲಿರುವ ಎಸ್ ಎಸ್ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆ ಮುಂಬಾಗ ಬಾರಿ ಗಾತ್ರದ ಮರ ಒಂದು ಶೀತಿಲಗೊಂಡುದೆ.

ಮರದ ಬುಡ ಶಿತ್ತಿಲಗೊಂಡು ಬೇರು ಬಿಟ್ಟು ಬೇರು ಸಮೇತ ಬೀಳುವ ಸಂಭವ ಕಾಣುತ್ತಿದೆ

ಮರದ ಕೊಂಬೆ ಬೀಳುತ್ತಿದ್ದಂತೆ ವಿಷಯ ತಿಳಿದ ಅಧಿಕಾರಿಗಳು ತೆರವುಗೊಳಿಸುವ ಪ್ರಯತ್ನ ಮಾಡಿದ್ದಾರೆ.
ತಕ್ಷಣಕ್ಕೆ ಧಾವಿಸಿದ ನಗರಸಭೆ ಸಿಬ್ಬಂದಿ ವರ್ಗದವರು ತಿರುಗುಗೊಳಿಸಿ ಸಂಚಾರವನ್ನು ಸುಗಮಗೊಳಿಸಿದ್ದಾರೆ

ಅದನೇ ಆಗಿರಲಿ ಇಂಥ ಹಲವಾರು ಮರಗಳು ಶೀತಲಗೊಂಡು ಕೊಂಬೆಗಳು ಬೀಳುವ ಸ್ಥಿತಿಯಲ್ಲಿದ್ದು ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ವರದಿಯ ನಂತರ ಎಚ್ಚೆತ್ತುಕೊಂಡು ರಸ್ತೆಯ ಪಕ್ಕದಲ್ಲಿರುವ ಮರಗಳ ಕೊಂಬೆಗಳು ಗುರುತಿಸಿ ಅವುಗಳನ್ನು ಕಡಿದು ಮುಂದಿನ ಅನಾಹುತಗಳನ್ನು ತಪ್ಪಿಸಲು ಸಾರ್ವಜನಿಕರ ಹಾಗೂ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಳ್ಳಬೇಕೆಂದು ತಿಳಿಸಿದರು.
ವರದಿ .ಮಂಜು ಗುರುಗದಹಳ್ಳಿ

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

15 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

15 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

15 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

15 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

16 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

16 hours ago