Breaking News

ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Two youths drown in Tungabhadra river in Kampli

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಕಂಪ್ಲಿ : ತುಂಗಭದ್ರಾ ನದಿಯಲ್ಲಿ ಈಜಲು ಹೋದ ಇಬ್ಬರು ಬಾಲಕರಲ್ಲಿ ಒಬ್ಬರು ನೀರಿನಲ್ಲಿ ಮುಳುಗಿ ಸಾವು ಗಂಗಾವತಿಯಿಂದ ಬಂದಿದ್ದ ಇಬ್ಬರು ಯುವಕರು ಕಂಪ್ಲಿಯ ತುಂಗಭದ್ರಾ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಮೃತಪಟ್ಟಿದ್ದಾರೆ.


ಸ್ನಾನಕ್ಕಾಗಿ ಬಂದಿದ್ದು, ಇವರಲ್ಲಿ ಪವನ್ ಎಂಬ ಬಾಲಕನ ಮೃತ ದೇಹ ದೊರಕ್ಕಿದ್ದು ಇನ್ನೊಬ್ಬ ಬಾಲಕ ಗೌತಮ್ ಎಂಬುವನ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ, ಮೀನುಗಾರರ ಶೋಧ ಕಾರ್ಯಚರಣೆ ಮುಂದುವರೆದಿದೆ ಎಂದು ತಿಳಿದು ಬಂದಿದೆ.

About Mallikarjun

Check Also

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಜಿಲ್ಲಾಡಳಿತದಿಂದ ಹೆಲ್ಪ್ಲೈನ್ ಆರಂಭ

Social, educational survey: District administration launches helpline ಕೊಪ್ಪಳ ಸೆಪ್ಟೆಂಬರ್ 23 (ಕರ್ನಾಟಕ ವಾರ್ತೆ): ಸೆಪ್ಟೆಂಬರ್ 22 ರಿಂದ …

Leave a Reply

Your email address will not be published. Required fields are marked *