Breaking News

ಗೊಲ್ಲರಹಟ್ಟಿ ಗ್ರಾಮದ ರಸ್ತೆ ಸರಿಪಡಿಸುವಂತೆ ಗ್ರಾಮಸ್ಥರ ಒತ್ತಾಯ

Villagers demand repair of Gollarahatti village road

ಜಾಹೀರಾತು

ತಿಪಟೂರು. ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿ ಹಿಂಡಿಸ್ಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಟಿಗೆನಹಳ್ಳಿ. ಗೋಲ್ಲರಹಟ್ಟಿ ಗ್ರಾಮದ ರಸ್ತೆ, ಸಂಪೂರ್ಣ ಹಾಳಾಗಿದ್ದು

ಮಳೆಗಾಲದಲ್ಲಿ ಈ ರಸ್ತೆಯಲ್ಲಿ ದಿನ ನಿತ್ಯ ಶಾಲಾ ಕಾಲೇಜುಗಳಿಗ ತೆರಳುವ ವಿದ್ಯಾರ್ಥಿಗಳಗೆ ಹಾಗೂ ಸಾರ್ವಜನಿಕರಿಗೆ ತ್ರಿವತೊಂದರೆ ಉಂಟಾಗುತ್ತಿದ್ದು ವಾಹನ ಸವಾರರು ಈ ರಸ್ತೆಯಲ್ಲಿ ಹೋಗುವುದು ಅಸಾಧ್ಯ

ಗೊಲ್ಲರಹಟ್ಟಿ ಗ್ರಾಮಸ್ಥರು ಹಲವು ಬಾರಿ ಸಂಸದರಿಗೆ ಶಾಸಕರುಗಳಿಗೆ ಮನವಿ ಸಲ್ಲಿಸಿದರು ಯಾವುದೇ ರೀತಿಯ ಪ್ರಯೋಜನವಾಗಿಲ್ಲ

ಇನ್ನಾದರು ಕೂಡ ಅಧಿಕಾರಿಗಳು ಈ ಕಡೆ ಗಮನ ಹರಿಸಿ ರಸ್ತೆ ಸರಿಪಡಿಸುವಂತೆ ಗ್ರಾಮಸ್ಥರು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.


ವರದಿ. ಮಂಜು ಗುರುಗದಹಳ್ಳಿ

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.