January 14, 2026

Day: May 23, 2025

Jain Mahila Mandal installs benches and water coolers at railway station ಬೆಂಗಳೂರು; ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ಮಾರ್ಗದರ್ಶನದಲ್ಲಿ ವಿಜಯನಗರ ಶ್ರೀ ಜೈನ ಶ್ವೇತಾಂಬರ ತೇರಾಪಂಥ್ ಮಹಿಳಾ ಮಂಡಳದಿಂದ ನಗರ ರೈಲು ನಿಲ್ದಾಣದಲ್ಲಿ ಕುಳಿತುಕೊಳ್ಳಲು ಬೆಂಚುಗಳು ಮತ್ತು ವಾಟರ್ ಕೂಲರ್‌ಗಳನ್ನು ಅನಾವರಣಗೊಳಿಸಲಾಯಿತು. ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಅಖಿಲ ಭಾರತ ತೇರಾಪಂಥ್ ಮಹಿಳಾ ಮಂಡಳದ ರಾಷ್ಟ್ರೀಯ ಅಧ್ಯಕ್ಷರಾದ ಸರಿತಾ ಡಾಗಾ ಮತ್ತು ಪ್ರಧಾನ ಕಾರ್ಯದರ್ಶಿ ನೀತು ಓಸ್ಟ್ವಾಲ್ ಸಾರಥ್ಯದಲ್ಲಿ ಈ ಜನೋಪಯೋಗಿ ಸೇವೆ ಕೈಗೊಳ್ಳಲಾಗಿತ್ತು. ಬೆಂಗಳೂರು ವಿಭಾಗದ ನೈಋತ್ಯ ರೈಲ್ವೆ ವಿಭಾಗೀಯ ರೈಲ್ವೆ ಕಮರ್ಷಿಯಲ್ ವಿಭಾಗದ ವ್ಯವಸ್ಥಾಪಕರಾದ...
When will Indira Canteen be inaugurated in Kotturu? “ಕಡು ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಜನಪ್ರತಿನಿಧಿಗಳು, ಅಧಿಕಾರಿಗಳನಿರ್ಲಕ್ಷಿತ ಗೆ...