MLA MR Manjunath instructed the authorities to allow the large group to enter the temple.
ವರದಿ:ಬಂಗಾರಪ್ಪ .ಸಿ.
ಹನೂರು : ರಾಜ್ಯ ಸರ್ಕಾರವು ಕಾಡಂಚಿನ ಪ್ರದೇಶಗಳಲ್ಲಿ
ಆನೆ ಕಂದಕಗಳನ್ನು ನಿರ್ಮಿಸಲು ನೂರ ಎಂಬತ್ತು ಕೋಟಿ ಹಣ ಬಿಡುಗಡೆಯಾಗಿದೆ, ಅದರಲ್ಲಿ ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಹಣವನ್ನು ಸದ್ಬಳಕೆ ಮಾಡಲು ಅಧಿಕಾರಿಗಳಿಗೆ ಶಾಸಕ ಎಮ್ ಆರ್ ಮಂಜುನಾಥ್ ಸೂಚಿಸಿದರು.
ಹನೂರು ತಾಲ್ಲೂಕಿನ ಮಾವತ್ತುರು ಗ್ರಾಮದಲ್ಲಿ ನಡೆದ ರಸ್ತೆಗಳು ಹಾಗೊ ಇನ್ನಿತರ ಸ್ಥಳಗಳ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು. ಬೆಳಕು ಯೋಜನೆಯನ್ನು ಸಮರ್ಪಕ ರೀತಿಯಲ್ಲಿ ಬಳಸಲು ಗುತ್ತಿಗೆದಾರರಿಗೆ ಸೂಚಿಸಿದರು .
ಕುಡಿಯುವ ನೀರಿನ ಸರಬರಾಜು ಮಾಡಲು ಪಂಚಾಯಿತಿಯಿಂದ ಅವಕಾಶ ಮಾಡಿಕೊಡಬೇಕು , ಉತ್ತಮವಾಗಿ ಚರಂಡಿ ಹೂಳೆತ್ತಲು ವ್ಯವಸ್ಥೆಯನ್ನು ಮಾಡಬೇಕು
ಈ ರಸ್ತೆಯಲ್ಲಿ ಮೆಟ್ಲಿಂಗ್ ಮಾಡಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ
ಗೊಂಬೆಗಲ್ಲು .ನೆಲ್ಲಿಕತ್ರಿ. ಕೆರೆದಿಂಬಗಳಲ್ಲಿ ಇಪ್ಪತ್ತೊಂದು ಕಿಲೋಮೀಟರ್ ದೂರ ಬೆಳಕು ಯೋಜನೆಯನ್ನು ಮಾಡಲು ಅಂದಾಜು ವೆಚ್ಚ ಐದುಕೋಟಿ ರೂಗಳಷ್ಟು ವಿನಿಯೋಗಿಸಲಾಗಿದೆ , ಈ ಯೋಜನೆಯನ್ನು ಸಮರ್ಪಕವಾಗಿ ಮಾಡಲು ಗುತ್ತಿಗೆದಾರರಿಗೆ ಸೂಚಿಸಿದರು. ಇದೇ ಸಮಯದಲ್ಲಿ ಪಿಜಿ ಪಾಳ್ಯದಲ್ಲಿನ ದೊಡ್ಡಕೆರೆ ಒತ್ತುವರಿ ಸ್ಥಳದಲ್ಲೆ ಹುಕುಂ ನೀಡಿದವರಿಗೆ ನೋಟಿಸ್ ಜಾರಿ ಮಾಡಲು ಸೂಚಿಸಿದರು. ಹಾಗೂ ಗ್ರಾಮ ಪಂಚಾಯತಿಗಳಲ್ಲಿ ಹದಿನೈದನೆಯ ಹಣಕಾಸು ಯೋಜನೆಯ ಖರ್ಚುವೆಚ್ಚದ ಬಗ್ಗೆ ಮಾಹಿತಿ ಪಡೆದು ಅಭಿವೃದ್ಧಿ ಮಾಡಲು ತಿಳಿಸಿದರು.
ಇದೇ ಸಂದರ್ಭದಲ್ಲಿ ಸಹಾಯಕ ಅಭಿಯಂತರರಾದ ರಂಗಸ್ವಾಮಿ ,ಕೆ ಆರ್ ಐಡಿಎಲ್ ಅಭಿಯಂತರರು ಕಾರ್ತಿಕ್ , ಪರಿಶಿಷ್ಟ ವರ್ಗಗಳ ತಾಲ್ಲೂಕು ಅಧಿಕಾರಿಗಳಾದ ರಾಜೇಶ್ ,ಮುಖಂಡರುಗಳಾದ ಮಂಜೇಶ್ ಗೌಡ , ಜಿಯಂ ,ಮಹದೇವಸ್ವಾಮಿ , ಗೋವಿಂದು. ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…