ಕಲ್ಯಾಣಸಿರಿ ವಿಶೇಷ

ಇಂದಿರಾ ಕ್ಯಾಂಟೀನ್ ಕೊಟ್ಟೂರಿನಲ್ಲಿ ಯಾವಾಗಉದ್ಘಾಟನೆ..?

When will Indira Canteen be inaugurated in Kotturu?

“ಕಡು ಬಡವರ ಹೊಟ್ಟೆ ತುಂಬಿಸುವ ಇಂದಿರಾ ಕ್ಯಾಂಟೀನ್ ಜನಪ್ರತಿನಿಧಿಗಳು, ಅಧಿಕಾರಿಗಳ
ನಿರ್ಲಕ್ಷಿತ ಗೆ ಸಾಕ್ಷಿ ಅಗಿದೆ “

” ಈಗಿನ ರಾಜ್ಯ ಸರ್ಕಾರ ಹಸಿವು ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ತಂದಿದ್ದು, ಇದರಿಂದ ಬಡವರಿಗೆ, ಕಾರ್ಮಿಕರಿಗೆ ಅನುಕೂಲವಾಗುತ್ತದೆ ಇಲ್ಲವೇ ಎಂದು ಕಾದು ನೋಡಬೇಕಿದೆ “

ಕೊಟ್ಟೂರು:  ಐದು ಗ್ಯಾರಂಟಿಗಳನ್ನು ನೀಡುತ್ತೇವೆಂಬ ಭರವಸೆಯ ಮೇರೆಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಕೊಟ್ಟೂರಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಇಂದಿರಾ ಕ್ಯಾಂಟಿನ್ ಸ್ಥಾಪಿಸಲು ಎಲ್ಲ ರೀತಿಯ ತಯಾರಿ ನಡೆಸಿ, ಕಟ್ಟಡವೂ ಉದ್ಘಾಟನೆಗೆ ಸಿದ್ಧವಾಗಿದ್ದು, ಇದುವರೆಗೂ ಸಾರ್ವಜನಿಕ ಸೇವೆಗೆ ಲಭ್ಯವಾಗಿಲ್ಲದಿರುವುದು ಬೇಸರದ ಸಂಗತಿಯಾಗಿದೆ. ಬಡವರ, ಕೂಲಿ ಕಾರ್ಮಿಕರ ಅಕ್ಷಯ ಪಾತ್ರೆಯೆಂದೆ ಹೆಸರು ಮಾಡಿರುವ ಇಂದಿರಾ ಕ್ಯಾಂಟೀನ್ ಕೊಟ್ಟೂರಿನಲ್ಲಿ ಅತೀ ತುರ್ತಾಗಿ ಪ್ರಾರಂಭವಾಗಬೇಕೆಂಬುದು ಈ ಭಾಗದ ಜನರ ನಿರೀಕ್ಷೆಯಾಗಿದೆ. ಬಡವರ ಹಸಿವನ್ನು  ನೀಗಸಬೇಕಾಗಿತ್ತು .ಆದರೆ, ಬಿಡುಗಡೆಯ ಭಾಗ್ಯ ಯಾವಾಗ? ಎಂದು ಜನರು ಮಾತಾಡಿಕೊಳ್ಳುತ್ತಿದ್ದಾರೆ.

ಶೀಘ್ರವಾಗಿ ಈ ಇಂದಿರಾ ಕ್ಯಾಂಟೀನ್ ಆರಂಭಗೊಂಡರೇ ನಿತ್ಯ ಕೂಲಿ ಕಾರ್ಮಿಕರಿಗೆ , ಆಸ್ಪತ್ರೆಗೆ ಬರುವ ಬಡ ರೋಗಿಗಳಿಗೆ, ಕೆಲಸ, ಕಾರ್ಯಗಳಿಗೆ ಬರುವ ಗ್ರಾಮೀಣ ಪ್ರದೇಶದ ಜನರಿಗೂ ಇದರಿಂದ ಹಸಿವನ್ನು ನೀಗಿಸಲು ಪ್ರಯತ್ನಿಸುವರೇ  ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದೆರೇ ಎಂದು ಸ್ಥಳೀಯ ಸಾರ್ವಜನಿಕರಾದ ರಮೇಶ್, ಮಂಜುನಾಥ್, ಅಂಜನಿ, ಪ್ರವೀಣ್ ಕುಮಾರ್ ಪತ್ರಿಕೆ ತಿಳಿಸಿದರು.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

17 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

17 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

17 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

17 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

17 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

18 hours ago