oppo_0
Aadhar card correction scam
ಗಂಗಾವತಿ: ನಗರದ ತಹಶಿಲ್ ಆಫೀಸ್ ನಲ್ಲಿ ಇರುವ
ಆದಾರ್ ಕಾರ್ಡ್ ತಿದ್ದುಪಡಿ ಕೌಂಟರ್ ನಲ್ಲಿ ನೂಕಾಟ ಜನರು ಪ್ರತಿದಿನ ೧೫ ರಿಂದ೨೦ ತಿದ್ದುಪಡಿ ಅಗುತಗವೆ ಉಳಿದವರು ಮರುದಿವಸ ಬರಬೆಕು.ಇಂತಹ ವರು ಮೂರುನಾಲ್ಕು ದಿನ ಬಂದು ಬಂದು ತಿದ್ದಪಡಿಆಗದೆ ವಾಪಸ್ ಆಗುತಿದ್ದಾರೆ. ಇದಕ್ಕೆ ಕಾರಣ ಜನರ ಗದ್ದಲ ಒಂದು ತಿದ್ದುಪಡಿ ಆಗಬೇಕಾದರೆ 25 ನಿಮಷ
ಸಮಯ ಬೇಕಾಗುತ್ತದೆ. ಇಲ್ಲಿ ಇನ್ನೊಂದು ಕೌಂಟರ್ ಆಗಬೇಕು. ಸಂಬಂಧ ಪಟ್ಟ ಇಲಾಖಾ ಅಧಿಕಾರಿಗಳು.ಗಮನಹರಿಸಿ ಸಾರ್ವಜನಿಕರಿಗೆ ಆಗುವ ತೊಂದರೆ. ನಿವಾರಿಸಬೇಕೆಂದು ಸಾರ್ವಜನಿಕ ರು ತಮ್ಮನೋವು ತೋಡಿಕೊಂಡರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…