Protest against the closure of Jana Aushadhi Kendra by wearing black bands
ತಿಪಟೂರು:
ನಗರದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿರುವ ಜನ ಔಷಧಿ ಕೇಂದ್ರವನ್ನು ಈಗಾಗಲೇ ಮುಚ್ಚಿದ್ದು ಅದನ್ನು ಪ್ರಾರಂಭಿಸುವುದು ಬಿಟ್ಟು ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಬಳಿ ಇರುವ ಎಲ್ಲಾ ಕೇಂದ್ರವನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮಾಜಿ ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಅವರ ನೇತೃತ್ವದಲ್ಲಿ ಹಾಗೂ ಪಕ್ಷದ ಕಾರ್ಯಕರ್ತರ ಜೊತೆ ಸೇರಿ ಇಂದು ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಮಾಜಿ ಶಿಕ್ಷಣ ಸಚಿವರಾದ ಬಿಸಿ ನಾಗೇಶ್ ಮಾತನಾಡಿ.
ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಅನುಕೂಲವಾಗಲಿ ಎನ್ನುವ ದೃಷ್ಟಿಯಿಂದ ಜನ ಔಷಧಿ ಕೇಂದ್ರವನ್ನು ಪ್ರಾರಂಭಿಸಿದರೆ ಜನ ವಿರೋಧಿ ಕಾಂಗ್ರೆಸ್ ಸರ್ಕಾರ ಅವುಗಳನ್ನು ಮುಂಚಿಸಲು ಹೊರಟಿರುವುದು ಖಂಡನೀಯ ಎಂದರು.
ಪ್ರತಿಭಟನೆಯಲ್ಲಿ.ಹಳೆಪಾಳ್ಯ ಜಗದೀಶ್. ಸತೀಶ್ .ಕಂಚಘಟ್ಟ ಗಂಗರಾಜ್. ಪ್ರಸನ್ನ ಕುಮಾರ್.
ಬಿಸ್ಲೆಹಳ್ಳಿ ಜಗ್ಗೇಶ್. ಸಿಂಗ್ರಿ ದತ್ತ ಪ್ರಸಾದ್. ನಿಂಗರಾಜ್.
ಬಳ್ಳೆಕಟ್ಟೆ ಸುರೇಶ್. ಸಂಗಮೇಶ್ .ಮೋಹನ್ ರಾಜ್ .ಶ್ರೀಮತಿಪದ್ಮ ತಿಮ್ಮೇಗೌಡ ಶ್ರೀಮತಿ ಸಂಧ್ಯಾ ಕಿರಣ್ . ಶ್ರೀಮತಿಜಯಲಕ್ಷ್ಮಿ ರವರು ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ ಮಂಜು ಗುರುಗದಹಳ್ಳಿ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…