Chief Executive Officers enjoy a hot meal with school children
ಮಂಗಳೂರು ಗ್ರಾಮ ಪಂಚಾಯತಿ ರ್ಯಾವಣಕಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಮ್ ಪಾಂಡೆ ಭೇಟಿ ನೀಡಿ ಮೂಲಭೂತ ಸೌಕರ್ಯ ಕಲ್ಪಿಸಲು ಪಿ.ಡಿ.ಓ ರವರಿಗೆ ಸೂಚನೆ
ಕುಕನೂರ: ಕುಕನೂರ ತಾಲೂಕಿನ ಮಂಗಳೂರು ಗ್ರಾಮ ಪಂಚಾಯತಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಳಾದ ರಾಹುಲ್ ರತ್ನಮ್ ಪಾಂಡೆ ಭೇಟಿ. ರ್ಯಾವಣಕಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಮೂಲಭೂತ ಸೌಕರ್ಯಗಳಾದ ಶೌಚಾಲಯ, ಆಟದ ಮೈದಾನ, ಕಂಪೌಂಡ್, ಅಡುಗೆ ಕೋಣೆ ಗಳನ್ನು ಶೀರ್ಘವಾಗಿ ಮಾಡಲು ಪಿ.ಡಿ.ಓ ರವರಿಗೆ ಸೂಚನೆ ನೀಡಿದರು.
ಮಂಗಳೂರ ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಬಿಸಿಯೂಟ ಕಾರ್ಯಕ್ರಮ ಸಮರ್ಪಕವಾಗಿ ಜಾರಿಗೊಳಿಸಲು ಎಸ್.ಡಿ.ಎಮ್.ಸಿ ಸದಸ್ಯರ ಪಾತ್ರ ಮಹತ್ವವಾಗಿದೆ. ಮಕ್ಕಳ ಹಾಜರಾತಿ ಹೆಚ್ಚಿಸುವುದು, ಪಾಲಕರ ಸಭೆಗಳು, ಮಕ್ಕಳ ಗ್ರಾಮ ಸಭೆಗಳು ಸರಿಯಾಗಿ ಜರುಗಬೇಕು ಎಂದರು. ನಂತರ ಮಕ್ಕಳೊಂದಿಗೆ ಕುಳಿತು ಬಿಸಿಯೂಟ ಸೇವಿಸಿದರು.
ವಸತಿ ಯೋಜನೆಯಡಿ ಪ್ರಾರಂಭಗೊಂಡ ಮನೆಗಳು, JJM ಕಾಮಗಾರಿಗಳು, ಬಸ್ ಸ್ಟ್ಯಾಂಡ್ ಗಳನ್ನು ವೀಕ್ಷಣೆ ಮಾಡಿದರು.
ಸ್ಥಳದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಸಂತೋಷ ಬಿರಾದರ್ ಪಾಟೀಲ್, ಬಿ.ಇ.ಯೋ ರವರು, ಗ್ರಾಮೀಣ ಕುಡಿಯೋ ನೀರು ಕಾರ್ಯಪಾಲಕ ಎ.ಇ.ಇ ರಿಜವಾನ್, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ನೀಲಂ ಚಳಗೇರಿ, ಗ್ರಾಮ ಪಂಚಾಯತಿ ಅಧ್ಯಕ್ಷರಾದ ಸಕ್ರಪ್ಪ ಚಿನ್ನೂರ, ಗ್ರಾಮ ಪಂಚಾಯತಿ ಉಪಾಧ್ಯಕ್ಷರು, ಸದಸ್ಯರು, ಶಾಲಾ ಶಿಕದಷಕರು ಗ್ರಾಮಸ್ಥರು ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…