Breaking News

ನಾಳೆ ಉಚಿತ ಆರೋಗ್ಯ ಶಿಬಿರ. ಪತ್ರಕರ್ತರಾದ ಭಾಸ್ಕರ್

Free health camp tomorrow. Journalist Bhaskar

ಜಾಹೀರಾತು

ತಿಪಟೂರು ನಗರದ ಹಾಸನ ಸರ್ಕಲ್ ಪೆಟ್ರೋಲ್ ಬಂಕ್ ಹಿಂಭಾಗ, ವಿದ್ಯಾನಗರ 3ನೇ ಅಡ್ಡರಸ್ತೆಯ ಹಿರಿಯ ಪತ್ರಕರ್ತರಾದ ಭಾಸ್ಕರ್ ರವರ ಮನೆ ಆವರಣದಲ್ಲಿ ದಿನಾಂಕ 05.06.2025 ಗುರುವಾರ ಬೆಳಗ್ಗೆ 10.30 ಗಂಟೆಯಿಂದ 1:30ರ ವರೆಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಆರ್ಥಿಕ ಸಾಕ್ಷರತಾ ಕೇಂದ್ರವು ಆಯೋಜಿಸಲಾಗಿದ್ದು. ಮಹಾವೀರ್ ಜೈನ ಹಾಸ್ಪಿಟಲ್ ಬೆಂಗಳೂರು ಮತ್ತು ಸುನಂದ ಕಣ್ಣಿನ ಆಸ್ಪತ್ರೆ ತಿಪಟೂರು ಇವರ ಸಹಯೋಗದಲ್ಲಿ ರಕ್ತದೊತ್ತಡ, ಮಧುಮೇಹ, ಪಾದ ಸಂರಕ್ಷಣೆ, ಅಗತ್ಯ ಉಳ್ಳವರಿಗೆ ಇಸಿಜಿ ಮತ್ತು ಕಣ್ಣಿನ ತಪಾಸಣೆಯನ್ನು ಉಚಿತವಾಗಿ ಆಯೋಜಿಸಲಾಗಿದೆ ಮತ್ತು ಆರ್ಥಿಕ ಸಾಕ್ಷರತಾ ಕೇಂದ್ರ ತಿಪಟೂರು ಕಿರಿಯ ಸಲಹೆಗಾರರಿಂದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರಧಾನ ಮಂತ್ರಿ ಜೀವನ್ ಸುರಕ್ಷೆ ಯೋಜನೆ ಮತ್ತು ಪ್ರಧಾನ ಮಂತ್ರಿ ಜೀವನ್ ಜ್ಯೋತಿ ಯೋಜನೆಯ ಬಗ್ಗೆ ಮಾಹಿತಿ, ಬ್ಯಾಂಕ್ ಗಳ ಕಾರ್ಯಗಾರ ಆರ್ಥಿಕ ಸಲಹೆಗಳನ್ನು ನೀಡಲಾಗುವುದು ಈ ಕಾರ್ಯಕ್ರಮಕ್ಕೆ ಬಂದು ಮಿತ್ರರು ಹಾಗೂ ನಗರದ ಪತ್ರಕರ್ತರುಗಳು ಕುಟುಂಬ ಸಮೇತ ಆಗಮಿಸಿ ಸದುಪಯೋಗಿಸಿಕೊಳ್ಳಬೆ ಕೆಂದು ಕರ್ನಾಟಕ ಸಂಪಾದಕರು ಹಾಗೂ ವರದಿಗಾರರು ಸಂಘದ ಜಿಲ್ಲಾ ಗೌರವಾಧ್ಯಕ್ಷರಾದ ಡಾ. ಭಾಸ್ಕರ್, ತಾಲೂಕು ಅಧ್ಯಕ್ಷರಾದ ಟಿ ರಾಜು, ಪ್ರಧಾನ ಕಾರ್ಯದರ್ಶಿಯಾದ ಕುಪ್ಪಾಳು ದರಣೇಶ್, ಖಜಾಂಚಿ ಶುಭ ವಿಶ್ವಕರ್ಮ, ಕಾರ್ಯದರ್ಶಿ ಮಂಜು.ಗುರುಗದಹಳ್ಳಿ .ಸಹ ಕಾರ್ಯದರ್ಶಿ ಮಂಜುನಾಥ್ ಡಿ, ಹಾಗೂ ಎಲ್ಲಾ ಸಂಘದ ಸದಸ್ಯರುಗಳು ಹಾಗೂ ಪತ್ರಕರ್ತರುಗಳು ಬಂದು ಮಿತ್ರರು ಆಗಮಿಸಬೇಕು ಎಂದು ಕೋರಿದರು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +9448425381.
+9900657419
8296387562 kusuma

About Mallikarjun

Check Also

screenshot 2025 07 30 13 52 28 88 6012fa4d4ddec268fc5c7112cbb265e7.jpg

ಕ್ರಿಸ್ತರಾಜ ವಿದ್ಯಾಸಂಸ್ಥೆಯಲ್ಲಿ ಯಶಸ್ವಿಯಾಗಿ ನಡೆದ “ಗ್ರೀನ್ ಕ್ಯಾಂಪಸ್ ಕ್ಲೀನ್ ಕ್ಯಾಂಪಸ್” ಉದ್ಘಾಟನಾ ಕಾರ್ಯಕ್ರಮ.

The inauguration program of "Green Campus Clean Campus" was successfully held at Christaraja Educational Institution. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.