Breaking News

ಮಾಜಿ ಶಾಸಕರಾದ ಆರ್ ನರೇಂದ್ರರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ : ಯುವ ಮುಖಂಡ ನವನೀತ್ ಗೌಡ

Notebooks distributed to school children on the occasion of former MLA R Narendra’s birthday: Youth leader Navneet Gowda.

ಜಾಹೀರಾತು


ವರದಿ: ಬಂಗಾರಪ್ಪ .ಸಿ .
ಹನೂರು : ವಿಧಾನ ಸಭಾ ಕ್ಷೇತ್ರದ ಜನಪ್ರಿಯ
ಮಾಜಿ ಶಾಸಕರಾದ ಆರ್ ನರೇಂದ್ರ ರವರ ಹುಟ್ಟಿದ ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೋಡಗಿಸುಕೊಳ್ಳುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಯುವ ಮುಖಂಡರಾದ ನವನೀತ್ ಗೌಡರು ತಿಳಿಸಿದರು.
ಹನೂರು ಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುತ್ತಿರುವುದು ಸೇರಿದಂತೆ ಹನೂರು ಕ್ಷೇತ್ರದಾದ್ಯಂತ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಹಲವಾರು ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡುವುದರ ಜೋತೆಯಲ್ಲಿ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು . ತಮ್ಮ ತಂದೆಯವರಾದ ಮಾಜಿ ಶಾಸಕರಾದ ಆರ್ ನರೇಂದ್ರರವರ ಅರವತ್ತೇಳನೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು ಎಂದು ತಿಳಿಸಿದರು .

ಇದೇ ಸಮಯದಲ್ಲಿ ಮುಖಂಡರುಗಳಾದ ಹರೀಶ್ ,ಚಾಮರಾಜನಗರ ಜಿಲ್ಲೆಯ ಒಕ್ಕಲಿಗರ ಸಂಘದ ಅದ್ಯಕ್ಷರಾದ ನಾಗೇಂದ್ರ ಎಲ್ , ರಾಮಲಿಂಗಮ್ . ಕೊಳ್ಳೆಗಾಲ ಮತ್ತು ಯಳಂದುರು ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಶ್ ,ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

About Mallikarjun

Check Also

ಬಿಬಿಸಿ ಆಂಗ್ಲ ಮಾಧ್ಯಮ ಶಾಲೆಯ ನೇತ್ರತ್ವದಲ್ಲಿ ಕಾರ್ಗಿಲ್ ವಿಜಯೋತ್ಸವ ಬೃಹತ್ ಶೋಭ ಯಾತ್ರೆ.

Kargil Victory Day grand procession led by BBC English Medium School. ಗಂಗಾವತಿ.. ನಗರದ ಬಿಬಿಸಿ ಆಂಗ್ಲ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.