ಕಲ್ಯಾಣಸಿರಿ ವಿಶೇಷ

ಮಾಜಿ ಶಾಸಕರಾದ ಆರ್ ನರೇಂದ್ರರ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ : ಯುವ ಮುಖಂಡ ನವನೀತ್ ಗೌಡ

Notebooks distributed to school children on the occasion of former MLA R Narendra’s birthday: Youth leader Navneet Gowda.


ವರದಿ: ಬಂಗಾರಪ್ಪ .ಸಿ .
ಹನೂರು : ವಿಧಾನ ಸಭಾ ಕ್ಷೇತ್ರದ ಜನಪ್ರಿಯ
ಮಾಜಿ ಶಾಸಕರಾದ ಆರ್ ನರೇಂದ್ರ ರವರ ಹುಟ್ಟಿದ ಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುವ ಮೂಲಕ ಸಾಮಾಜಿಕ ಕಾರ್ಯದಲ್ಲಿ ತೋಡಗಿಸುಕೊಳ್ಳುವುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದು ಯುವ ಮುಖಂಡರಾದ ನವನೀತ್ ಗೌಡರು ತಿಳಿಸಿದರು.
ಹನೂರು ಪಟ್ಟಣ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳಿಗೆ ನೋಟ್ ಬುಕ್ ವಿತರಣೆ ಮಾಡುತ್ತಿರುವುದು ಸೇರಿದಂತೆ ಹನೂರು ಕ್ಷೇತ್ರದಾದ್ಯಂತ ಅವರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸೇರಿದಂತೆ ಇನ್ನಿತರರು ಹಲವಾರು ಆಸ್ಪತ್ರೆಯಲ್ಲಿ ಹಣ್ಣು ಹಂಪಲು ವಿತರಣೆ ಮಾಡುವುದರ ಜೋತೆಯಲ್ಲಿ ಸಾಮಾಜಿಕ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು . ತಮ್ಮ ತಂದೆಯವರಾದ ಮಾಜಿ ಶಾಸಕರಾದ ಆರ್ ನರೇಂದ್ರರವರ ಅರವತ್ತೇಳನೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿದರು ಎಂದು ತಿಳಿಸಿದರು .

ಇದೇ ಸಮಯದಲ್ಲಿ ಮುಖಂಡರುಗಳಾದ ಹರೀಶ್ ,ಚಾಮರಾಜನಗರ ಜಿಲ್ಲೆಯ ಒಕ್ಕಲಿಗರ ಸಂಘದ ಅದ್ಯಕ್ಷರಾದ ನಾಗೇಂದ್ರ ಎಲ್ , ರಾಮಲಿಂಗಮ್ . ಕೊಳ್ಳೆಗಾಲ ಮತ್ತು ಯಳಂದುರು ಒಕ್ಕಲಿಗರ ಸಂಘದ ನಿರ್ದೇಶಕರಾದ ಮಂಜೇಶ್ ,ರಮೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು

Mallikarjun

Share
Published by
Mallikarjun

Recent Posts

2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

2022 State Level Book Selection List Published: Objection Invited 2022ನೇ ಸಾಲಿನ ರಾಜ್ಯ ಮಟ್ಟದ ಪುಸ್ತಕ ಆಯ್ಕೆ…

20 minutes ago

ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ

Awareness program as part of World Hearing Day ವಿಶ್ವ ಶ್ರವಣ ದಿನದ ಅಂಗವಾಗಿ ಜಾಗೃತಿ ಕಾರ್ಯಕ್ರಮ ಕೊಪ್ಪಳ…

23 minutes ago