Madev, a tribal leader who successfully treated a man who had escaped a tiger attack.
ವರದಿ : ಬಂಗಾರಪ್ಪ .ಸಿ .
ಹನೂರು :ತಾಲ್ಲೂಕಿನ ಹಾಡಿಗಳಲ್ಲಿ ವಾಸಿಸುವ ರವಿಎಂಬ ವ್ಯಕ್ತಿಯನ್ನು
ರಾಮಯ್ಯನ ಪೋಡಿನಲ್ಲಿ ಹುಲಿ ದಾಳಿಮಾಡಿದರ ಪರಿಣಾಮವಾಗಿ ಅವರ ಕುರಿತು ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಶ್ರೀಪತಿ ರವರೊಂದಿಗೆ ಮಾತನಾಡಿರುತ್ತೇನೆ, ತಕ್ಷಣವೇ ಸ್ಪಂದಿಸಿದ ಅವರು ರಾತ್ರಿ ಸಿಎಂಎಸ್ ಆಸ್ಪತ್ರೆಗೆ ಹೋಗಿ ನೋಡಿ ಚಿತಿತ್ಸೆ ಕೊಡಿಸಿರುತ್ತಾರೆ ಮತ್ತು ಅವರೋಟ್ಟಿಗೆ ಸಿಸಿ ಎಪ್ ರವರು ಸಹ ಹೋಗಿದ್ದು , ದಾಳಿ ಮಾಡಿದ ರವಿ ಎಂಬುವವರು ಮಾತನಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ .ಇಂದು ಇಲಾಖೆ ಅಧಿಕಾರಿಗಳು ರಾಮಯ್ಯನ ಪೋಡಿಗೆ ಹೋಗಿ ಸ್ಥಳ ಮಾಜರು ಮಾಡಿರುತ್ತಾರೆ, ಹಾಗೂ ಕ್ಯಾಮರ ಟ್ಯಾಂಪ್ ಹಾಕುತ್ತಾರೆ , ಹೆಚ್ಚಿನ ಚಿಕಿತ್ಸೆ ಬೇಕಾದರೆ ಮೈಸೂರಿಗೆ ರವಿಯನ್ನು ಕಳುಹಿಸಿಕೊಡುತ್ತೇವೆ ಎಂದು ತಿಳಿಸಿರುತ್ತಾರೆ, ರವಿಯವರಿಗೆ ಎಲ್ಲಾ ತರಹದ ಸಹಾಯ ಮಾಡುವಂತೆ ಕೇಳಿಕೊಂಡಿರುತ್ತೇನೆ ಅದಕ್ಕೆ ಅವರು ಸಹ ಒಪ್ಪಿಕೊಂಡಿರುತ್ತಾರೆ, ಅಲ್ಲದೆ ಪರಿಶಿಷ್ಟವರ್ಗಗಳ ಕಲ್ಯಾನಾಧಿ ಕಾಡಿಗಳಾದ ಶ್ರೀಮತಿ ಬಿಂದ್ಯಾ ರವರೊಂದಿಗೆ ಮಾತನಾಡಿ ರಾಮಯ್ಯನ ಪೋಡಿನಲ್ಲಿ ವಾಸವಾಗಿರುವ ೩ ಕುಟುಂಬಗಳು ಆರ್ಶಮ ಶಾಲೆಯಲ್ಲಿ ರಾತ್ರಿ ತಂಗಲು ಆವಕಾಶ ಮಾಡಿಕೊಡಬೇಕೆಂದು ಕೇಳಿಕೊಂಡಿರುತ್ತೇನೆ , ಅದಕ್ಕೆ ಅವರು ಒಪ್ಪಿಗೆ ನೀಡಿರುತ್ತಾರೆ ಮತ್ತು ಅವರು ಆಸ್ಪತ್ರೆಗೆ ಹೋಗಿ ರವಿಯವರನ್ನು ನೋಡುತ್ತೇನೆ ಏಂದು ತಿಳಿಸಿರುತ್ತಾರೆ ಎಂಬುದನ್ನು ಎಲ್ಲಾರ ಗಮನಕ್ಕೆ ತರಬಯಸುತ್ತೇನೆ ಎಂದು ಸೋಲಿಗ ಮುಖಂಡರಾದ ಮಾದೆವ್ ತಿಳಿಸಿರುತ್ತಾರೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…