Breaking News

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷರ ಪ್ರವಾಸ.

Karnataka Media Journalists Association State President’s tour.

ಜಾಹೀರಾತು

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯ ಹಾಗೂ ವಾರ್ತಾಭಾರತಿ ವರದಿಗಾರ ಸುದ್ದಿ ಒಂದಕ್ಕೆ

ಸಂಬಂಧಪಟ್ಟಂತೆ ಇವರ ಮೇಲೆ ಬೇಲೂರು ಸರ್ಕಲ್ ಇನ್ಸ್ಪೆಕ್ಟರ್ ಅನುಚಿತವಾಗಿ ನಡೆದುಕೊಂಡು, ಧಮ್ಕಿ ಹಾಕಿದ ಬಗ್ಗೆ. ಬೆಂಗಳೂರಿನಿಂದ ಹಾಸನ ಜಿಲ್ಲೆಗೆ ಪ್ರವಾಸ ಕೈಗೊಂಡು ಬೇಲೂರು ಸಂಘದೊಂದಿಗೆ ಮಾತನಾಡಿ ಸರ್ಕಲ್ ಇನ್ಸ್ಪೆಕ್ಟರ್ ವಿರುದ್ಧ ಅರಸೀಕೆರೆಯಲ್ಲಿ ಡಿ ವೈ ಎಸ್ ಪಿ ಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ದೂರನ್ನು ರಾಜ್ಯಾಧ್ಯಕ್ಷ ಜಿಎಂ ರಾಜಶೇಖರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು. ಸಂಘದ ಸದಸ್ಯ ರಿಗೆ ರಾಜ್ಯ ಸಂಘವು ಧೈರ್ಯ ತುಂಬುವ ಕೆಲಸವನ್ನು ಮಾಡಲಾಯಿತು.

About Mallikarjun

Check Also

ಶರಣರ ಆದರ್ಶ ಪಾಲನೆ ಜತೆಗೆ ಮಕ್ಕಳಿಗೆ ಸಂಸ್ಕೃತಿಗಳ ಬಗ್ಗೆ ಅರಿವು ಮೂಡಿಸಿ: ಶ್ರೀ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ

Along with upholding the ideals of Sharan, make children aware of cultures: Sri Siddeshwara Shivacharya …

Leave a Reply

Your email address will not be published. Required fields are marked *