Karnataka Media Journalists Association State President’s tour.
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯ ಹಾಗೂ ವಾರ್ತಾಭಾರತಿ ವರದಿಗಾರ ಸುದ್ದಿ ಒಂದಕ್ಕೆ
ಸಂಬಂಧಪಟ್ಟಂತೆ ಇವರ ಮೇಲೆ ಬೇಲೂರು ಸರ್ಕಲ್ ಇನ್ಸ್ಪೆಕ್ಟರ್ ಅನುಚಿತವಾಗಿ ನಡೆದುಕೊಂಡು, ಧಮ್ಕಿ ಹಾಕಿದ ಬಗ್ಗೆ. ಬೆಂಗಳೂರಿನಿಂದ ಹಾಸನ ಜಿಲ್ಲೆಗೆ ಪ್ರವಾಸ ಕೈಗೊಂಡು ಬೇಲೂರು ಸಂಘದೊಂದಿಗೆ ಮಾತನಾಡಿ ಸರ್ಕಲ್ ಇನ್ಸ್ಪೆಕ್ಟರ್ ವಿರುದ್ಧ ಅರಸೀಕೆರೆಯಲ್ಲಿ ಡಿ ವೈ ಎಸ್ ಪಿ ಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ದೂರನ್ನು ರಾಜ್ಯಾಧ್ಯಕ್ಷ ಜಿಎಂ ರಾಜಶೇಖರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು. ಸಂಘದ ಸದಸ್ಯ ರಿಗೆ ರಾಜ್ಯ ಸಂಘವು ಧೈರ್ಯ ತುಂಬುವ ಕೆಲಸವನ್ನು ಮಾಡಲಾಯಿತು.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…