ಕಲ್ಯಾಣಸಿರಿ ವಿಶೇಷ

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷರ ಪ್ರವಾಸ.

Karnataka Media Journalists Association State President’s tour.

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಸದಸ್ಯ ಹಾಗೂ ವಾರ್ತಾಭಾರತಿ ವರದಿಗಾರ ಸುದ್ದಿ ಒಂದಕ್ಕೆ

ಸಂಬಂಧಪಟ್ಟಂತೆ ಇವರ ಮೇಲೆ ಬೇಲೂರು ಸರ್ಕಲ್ ಇನ್ಸ್ಪೆಕ್ಟರ್ ಅನುಚಿತವಾಗಿ ನಡೆದುಕೊಂಡು, ಧಮ್ಕಿ ಹಾಕಿದ ಬಗ್ಗೆ. ಬೆಂಗಳೂರಿನಿಂದ ಹಾಸನ ಜಿಲ್ಲೆಗೆ ಪ್ರವಾಸ ಕೈಗೊಂಡು ಬೇಲೂರು ಸಂಘದೊಂದಿಗೆ ಮಾತನಾಡಿ ಸರ್ಕಲ್ ಇನ್ಸ್ಪೆಕ್ಟರ್ ವಿರುದ್ಧ ಅರಸೀಕೆರೆಯಲ್ಲಿ ಡಿ ವೈ ಎಸ್ ಪಿ ಗೆ ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘವು ದೂರನ್ನು ರಾಜ್ಯಾಧ್ಯಕ್ಷ ಜಿಎಂ ರಾಜಶೇಖರ್ ನೇತೃತ್ವದಲ್ಲಿ ದೂರು ಸಲ್ಲಿಸಲಾಯಿತು. ಸಂಘದ ಸದಸ್ಯ ರಿಗೆ ರಾಜ್ಯ ಸಂಘವು ಧೈರ್ಯ ತುಂಬುವ ಕೆಲಸವನ್ನು ಮಾಡಲಾಯಿತು.

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

56 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago