ಕಲ್ಯಾಣಸಿರಿ ವಿಶೇಷ

ಅಂಗನವಾಡಿ, ಶಾಲೆಯಲ್ಲಿ ಮಕ್ಕಳಿಗೆ ಸೌಕರ್ಯ ಕಲ್ಪಿಸಲು ಒತ್ತಾಯ : ತೆಗ್ಗಿನಕೇರಿ ಹನುಮಂತಪ್ಪವಕೀಲರು

Demand to provide facilities to children in Anganwadi and school: Thegginakeri Hanumanthappa lawyers


ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲ

ಅಂಗನವಾಡಿಗಳಿಗೆ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳಿ

ಅಂಗನವಾಡಿಗಳಿಗೆ ವಿದ್ಯುತ್‌, ಫ್ಯಾನ್‌, ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರಿಂದ ಅಧಿಕಾರಿಗಳಿಗೆ ಒತ್ತಾಯ “

ಕೊಟ್ಟೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಅಂಗನವಾಡಿ ಕೇಂದ್ರಗಳು ಮೂಲಸೌರ್ಯಕಗಳ ಕೊರತೆ ಎದುರಿಸುತ್ತಿವೆ.

ಪಟ್ಟಣದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳು ಸಮರ್ಪಕವಾಗಿಲ್ಲ. ಕೆಲವಡೆ ಶೌಚಾಲಯ ಇಲ್ಲ. ಕುಡಿಯುವ ನೀರು, ವಿದ್ಯುತ್‌ ಪೂರೈಕೆ ಸಮಸ್ಯೆ ಇದೆ. ಇದಲ್ಲದೆ ಮಕ್ಕಳಿಗೆ ಪೂರಕ ವಾತಾವರಣ ಇಲ್ಲ ಎಂಬ ದೂರುಗಳು ಸಾರ್ವಜನಿಕರಲ್ಲಿ ವ್ಯಾಪಕವಾಗಿ ಕೇಳಿ ಬರುತ್ತಿವೆ.

ಪಟ್ಟಣದ ಗ್ರಂಥಾಲಯ ಹಿಂಭಾಗದಲ್ಲಿರುವ ಅಂಗನವಾಡಿ ಕೇಂದ್ರದ ಸುತ್ತಲು ಜಾಲಿ ಗಿಡಗಳು, ಎಲ್ಲೆಂದರಲ್ಲಿ ತಿಪ್ಪೇಗುಂಡಿ ನಿರ್ಮಾಣವಾಗಿರುವುದರಿಂದ ಅಂಗನವಾಡಿ ಕೇಂದ್ರಕ್ಕೆ  ತೆರಳುವ ಮಕ್ಕಳು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು , ಸೊಳ್ಳೆಗಳ ಕಾಟ ಹೆಚ್ಚಾಗಿದ್ದು ಪೋಷಕರಲ್ಲಿ ಆತಂಕ ಎದುರಾಗಿದೆ

ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ  ಅಗತ್ಯ ಮೂಲ ಸೌಕರ್ಯ ಕಲ್ಪಿಸುವುದು ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ,ಸರಕಾರದ ಆದ್ಯ ಕರ್ತವ್ಯ ಎಂದು ಸ್ಥಳೀಯ ಸಾರ್ವಜನಿಕರಾದ ರಮೇಶ್ ,ಮಂಜುನಾಥ್ ,ಅಂಜನಿ, ಪ್ರವೀಣ್ ಕುಮಾರ್ ಪತ್ರಿಕೆ ಮೂಲಕ ಒತ್ತಾಯಿಸಿದರು


ಪಟ್ಟಣದಲ್ಲಿ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಶೌಚಾಲಯ ಸೇರಿ ಅಗತ್ಯ ಮೂಲಸೌಕರ್ಯಗಳಿಲ್ಲದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ತೆಗ್ಗಿನಕೇರಿ ಹನುಮಂತಪ್ಪ ವಕೀಲರು ಹೇಳಿದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

18 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago