Breaking News

ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ ಕೊಪ್ಪಳ ಜಿಲ್ಲಾ ಅಧ್ಯಕ್ಷ ರಾಗಿ ರಮೇಶ್ ಕೋಟಿ ನೇಮಕ

Ramesh Koti appointed as Koppal District President of Karnataka Media Journalists Association

InCollage 20250619 152900917


ಬೆಂಗಳೂರು: ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘದ (ರಿ) ಬೆಂಗಳೂರು ರಾಜ್ಯ ಅದ್ಯಕ್ಷ ಜಿ .ಎಮ್. ರಾಜಶೇಖರ್ ಇವರ ಆದೇಶದ ಮೇರೆಗೆ ಭೀಮ ಘರ್ಜನೆ ಸಂಪಾದಕ ರಮೇಶ ಕೋಟಿ ಇವರನ್ನು ಕೊಪ್ಪಳ ಜಿಲ್ಲಾ ಅಧಕ್ಷ ರಾಗಿ ನೇಮಕ ಮಾಡಲಾಗಿದೆ.
ಇಂದಿನಿಂದ ಅವರು ಕೊಪ್ಪಳ ಜಿಲ್ಲೆಯಲ್ಲಿ ನಮ್ಮಸಂಘದ ಸಂಘಟನೆ ಮಾಡಲು ಮತ್ತು ವೃತ್ತಿ ಪರ ಪತ್ರರ ಪತ್ರಕರ್ತರ ನ್ನು ಸಂಘದ ಸದಸ್ಯತ್ವ ಮಾಡಲು,ಮತ್ತು ಸಂಘದ ಹೆಸರಿಗೆ ಚುತಿ ಬರದ ಹಾಗೆ ಕೆಲಸ ಮಾಡಲು ಮುಂದಾಗಲು ತಿಳಿಸಲಾಗಿದೆ.

ಹೆಚ್.ಮಲ್ಲಿಕಾರ್ಜುನ
ರಾಜ್ಯಸಮಿತಿ ಸದಸ್ಯರು ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ (
ರಿ)ಬೆಂಗಳೂರು

About Mallikarjun

Check Also

screenshot 2025 12 08 17 40 00 68 680d03679600f7af0b4c700c6b270fe7.jpg

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ

ಭಾಗ್ಯನಗರ: ಪ್ರಾಣಿ ಆರೈಕೆ ಕೇಂದ್ರದಲ್ಲಿನ ನಾಯಿಗಳನ್ನು ದತ್ತು ಪಡೆಯಲು ಅವಕಾಶ Bhagyanagar: Dogs at animal care center available …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.