Breaking News

ಸಾರ್ವಜನಿಕರ ಸ್ಮಶಾನಕ್ಕೆ ಹಕ್ಕು ಪತ್ರ ನೀಡಿದ ಶಾಸಕ ಎಮ್ ಆರ್ ಮಂಜುನಾಥ್

MLA MR Manjunath issues title deed to public cemetery

ಜಾಹೀರಾತು
Screenshot 2025 06 20 18 39 15 51 6012fa4d4ddec268fc5c7112cbb265e7 1024x572


ವರದಿ: ಬಂಗಾರಪ್ಪ .ಸಿ .

ಹನೂರು: ತಾಲೂಕಿನ ಬಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಗನಕಟ್ಟೆ ಗ್ರಾಮದ ನಿವಾಸಿಗಳು ಮತ್ತು ಸಾರ್ವಜನಿಕ ಸ್ಮಶಾನಕ್ಕೆ 50 ಸೆಂಟ್ ಸರ್ಕಾರಿ ಜಾಗದ ಹಕ್ಕು ಪತ್ರವನ್ನು ಗ್ರಾಮದ ಮುಖಂಡರಿಗೆ ಶಾಸಕ ಎಂ.ಆರ್ ಮಂಜುನಾಥ್ ರವರು ವಿತರಣೆ ಮಾಡಿದರು.
ನಂತರ ಮಾತನಾಡಿದ ಅವರು
ಈ ಸ್ಮಶಾನವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ಆದಷ್ಟು ಬೇಗನೆ ನರೇಗಾ ಮತ್ತು 15ನೇ ಹಣಕಾಸು ಯೋಜನೆ ಅನುಧಾನವನ್ನು ಬಳಕೆ ಮಾಡಿಕೊಂಡು ಉತ್ತಮವಾಗಿ ಅಭಿವೃದ್ಧಿ ಪಡಿಸಿ ಜನ ಸಾಮಾನ್ಯರ ಉಪಯೋಗಕ್ಕೆ ನೀಡುವಂತೆ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯಾದ ವಿಶ್ವನಾಥ್ ರಿಗೆ ತಿಳಿಸಿದರು.

ಇದೇ ಸಂದರ್ಭದಲ್ಲಿ ತಹಶೀಲ್ದಾರ್ ವೈ ಕೆ ಗುರುಪ್ರಸಾದ್, ಪಿಡಿಓ ವಿಶ್ವನಾಥ್ ,ವಿ.ಎ ಶೇಷಣ್ಣ ಸರ್ವೆ ಅಧಿಕಾರಿ ಸಿಂಗಾರಿ ಶೆಟ್ರು ಹಾಗೂ ಮುಖಂಡರುಗಳಾದ ಜೇಸಿಮ್ ಪಾಷ,ಸೈಯದ್ ಬಸರಾತ್ ಸೈಯದ್ ರಫೀಕ ಅತಿಕ್ ರಹೀಲ್ . ವಿಜಯ್ ಕುಮಾರ್ ಶ್ರೀರಂಗಂ ಎಸ್ ಆರ್ ಮಹದೇವ್ ವೆಂಕಟೇಶ್ ಇನ್ನಿತರರು ಹಾಜರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.