ಕಲ್ಯಾಣಸಿರಿ ವಿಶೇಷ

ಭಾರತಿಯ ಕಿಸಾನ್ ಸಂಘದಿಂದ ಧರಣಿ ಮಾಡಲುಅಧಿಕಾರಿಗಳಿಗೆ ಮನವಿ ಸಲ್ಲಿಸಿದ :ಅಧ್ಯಕ್ಷ ಹರೀಶ್

Bharatiya Kisan Sangh has submitted a request to the authorities to hold a sit-in: President Harish.


ವರದಿ : ಬಂಗಾರಪ್ಪ .ಸಿ .
ಹನೂರು : ತಾಲ್ಲೂಕಿನಾದ್ಯಂತ ಖಾಲಿಯಿರುವ ಕೇರೆಗಳಿಗೆ ಸರ್ಕಾರದಿಂದ ನೀರು ತುಂಬಿಸುವ ಯೋಜನೆಯನ್ನು ಪ್ರಾರಂಭಿಸಿದ್ದು ಆದರೆ ಇದುವರೆವಿಗೂ ನಮ್ಮ ಹನೂರು ತಾಲ್ಲೂಕಿನ ಯಾವುದೇ ಕೇರೆಗಳಿಗೆ ನೀರನ್ನು ತುಂಬಿಸಿಲ್ಲ ಆದ್ದರಿಂದ ಮುಂದಿನ ತಿಂಗಳ 4/7/2025 ರಂದು ಪ್ರತಿಭಟನೆ ಮಾಡಲಾಗುವುದು ಎಂದು ಭಾರತಿಯ ಕೀಸಾನ್ ಸಂಘ ಹನೂರು ತಾಲ್ಲೂಕು ಘಟಕದ ಅಧ್ಯಕ್ಷರಾದ ಹರೀಶ್ ರವರು ತಿಳಿಸಿದರು.
ಹನೂರು ಪಟ್ಟಣದ ತಹಶಿಲ್ದಾರರ ಕಛೇರಿಯಲ್ಲಿ ಪ್ರತಿಭಟನೆ ಕುರಿತು ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು ಈಗಾಗಲೇ ಸರ್ಕಾರವು ಹಲವಾರು ಗ್ಯಾರಂಟಿ ಯೋಜನೆಯನ್ನು ನೀಡಿದ್ದು ಆದರೆ ರೈತರಿಗೆ ಯಾವುದೇ ರೀತಿಯ ಗ್ಯಾರಂಟಿ ನೀಡಿಲ್ಲವಾದರು ನಮ್ಮ ರೈತರಿಗೆ ಅನುಕೂಲಕರವಾದ ವಾತಾವರಣ ನಿರ್ಮಿಸಲು ಕೇರೆತುಂಬಿಸುವ ಯೋಜನೆಯನ್ನು ಮುಂದುವರಿಸಿ ನಮ್ಮ ಭಾಗದ ಕೆರೆಗಳಿಗೆ ಸರ್ಕಾರದಿಂದ ತಕ್ಷಣವೇ ನೀರು ಬೀಡುವ ಯೋಜನೆಯನ್ನು ಜಾರಿಗೆ ತರಬೇಕೆಂದು ಹನೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಇದರ ಅಂಗವಾಗಿ ಇಂದು ಹನೂರು ಭಾಗದ ಪೋಲಿಸ್ ಠಾಣೆ ಗಳಿಗೆ ಮತ್ತು ತಹಶಿಲ್ದಾರವರ ಕಛೇರಿಯಲ್ಲಿ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ರೈತ ಮುಖಂಡರುಗಳಾದ ಶ್ಯಾಗ್ಯ ಪ್ರಸಾದ್ . ಬೋಸ್ಕ್ ,ಜೆಡೆಸ್ವಾಮಿ, ಕಾರ್ಯದರ್ಶಿ ಸದಾನಂದ . ಮಲ್ಲಿಕಾರ್ಜುನ್ , ಸೇರಿದಂತೆ ಇನ್ನಿತರರು ಹಾಜರಿದ್ದರು

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

19 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

19 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

19 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

19 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

19 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

19 hours ago