Gona couple selected for the Ideal Couple Award.
ಕೊಪ್ಪಳ: ೨೬. ಕರ್ನಾಟಕ ರಾಜ್ಯ ಸಮಾನಮನಸ್ಕರ ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಮತ್ತು ಸಮಾಜ ಸ್ಫಂದನ ಸೇವಾ ಒಕ್ಕೂಟ ಬೆಂಗಳೂರು ಹಾಗೂ ಕೆ. ಎಂ. ಎಚ್. ಅಭಿಮಾನಿಗಳ ಸೇವಾ ಸಮಿತಿ ದೊಡ್ಡಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಇದೇ ಜೂನ್ ೨೯ ಭಾನುವಾರ ದಂದು ಬೆಂಗಳೂರಿನ ಕೆ.ಎಂ. ಹೆಚ್. ಕನ್ವೆನ್ಷನ್ ಸಭಾಭವನದಲ್ಲಿ ಬೆಳಗ್ಗೆ ೯:೦೦ ರಿಂದ ಬೆಂಗಳೂರಿನ ಹಿರಿಯ ಲೇಖಕ ಮಾ.ಚಿ. ಕೃಷ್ಣರವರ ರಚಿಸಿದ “ವನಸುಮದೋಳನ್ನ ಮನ ಕುಣಿನಲಿದಾಡುತ್ತಿರೆ.” ಕೃತಿ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ.
ಕೃತಿ ಲೋಕಾರ್ಪಣೆಯನ್ನು ಡಾ. ಅರಳು ಮಲ್ಲಿಗೆ ಪಾರ್ಥಸಾರಥಿ ಅವರು ಬಿಡುಗಡೆ ಮಾಡುವರು. ಸಮಾರಂಭದ ಅಧ್ಯಕ್ಷತೆಯನ್ನು ಕಟಿಗಾನಹಳ್ಳಿ ವಿ. ಕೃಷ್ಣಪ್ಪನವರು. ವಹಿಸಲಿದ್ದಾರೆ. ದಿವ್ಯ ಸಾನಿಧ್ಯವನ್ನು ಪರಮಪೂಜ್ಯ ಶ್ರೀ ಶ್ರೀ ಸೋಮನಾಥ ಸ್ವಾಮೀಜಿ ಆದಿಚುಂಚನಗಿರಿ ಮಠ ವಿಜಯನಗರ, ಬೆಂಗಳೂರು. ಹಾಗೂ ಶ್ರೀ ಶ್ರೀ ದಿವ್ಯಾನಂದಗಿರಿ ಸ್ವಾಮೀಜಿ ತಪಸಿಹಳ್ಳಿ ಸೇವಾಶ್ರಮ ದೊಡ್ಡಬಳ್ಳಾಪುರ ವಯಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಹುಲಿಕಲ್ ನಟರಾಜ್ ಅಧ್ಯಕ್ಷರು ವೈಜ್ಞಾನಿಕ ಪರಿಷತ್ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಹಲವಾರು ಆದರ್ಶ ದಂಪತಿಗಳನ್ನು ಗೌರವಿಸಲಾಗುತ್ತಿದೆ. ರಾಜ್ಯ ಮಟ್ಟದ ಈ ಪುರಸ್ಕಾರಕ್ಕೆ ಕೊಪ್ಪಳದ ಹಿರಿಯ ಸಾಹಿತಿ. ಸಾಹಿತ್ಯ ಸಾಮ್ರಾಟ್, ಜಿ.ಎಸ್. ಗೋನಾಳ್. ಮತ್ತು ಶ್ರೀಮತಿ ರತ್ನಮ್ಮ. ಜಿ. ಗೋನಾಳ್. ಇವರು ಆಯ್ಕೆಯಾಗಿದ್ದಾರೆ.
ಜಿ. ಎಸ್. ಗೋನಾಳರ ಆದರ್ಶ ಜೀವನ ಮತ್ತು ದಾಂಪತ್ಯ ಜೀವನವನ್ನು ಗುರುತಿಸಿದ, ಹಿರಿಯ ಸಾಹಿತಿ, ಲೇಖಕ ಮಾ.ಚಿ. ಕೃಷ್ಣರವರು ಪ್ರಶಸ್ತಿ ಪುರಸ್ಕಾರಕ್ಕೆ ಕೆ.ಎಂ.ಎಚ್. ಅಭಿಮಾನಿಗಳ ಸೇವಾ ಸಮಿತಿಯಿಂದ ಆಯ್ಕೆ ಮಾಡಿದ್ದಾರೆ. ಭಾನುವಾರ ೨೯.೬.೨೦೨೫. ಆದರ್ಶ ದಂಪತಿ ಪುರಸ್ಕಾರಗೊಳಲಿದ್ದಾರೆ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…