Birthday celebration of Dr. Bhaskar, a great achiever in the world of journalism.
ಪತ್ರಿಕೋದ್ಯಮ ಲೋಕದ ಶ್ರೇಷ್ಠ ಸಾಧಕ ಡಾ. ಭಾಸ್ಕರ್ ರವರ ಜನ್ಮದಿನಾಚರಣೆ.
ತಿಪಟೂರು. ನಗರದ ಹಾಸನ ಸರ್ಕಲ್ ಕೆರಾ ಸಂಘದ ಕಚೇರಿಯಲ್ಲಿ ಪತ್ರಿಕಾ ಮಾಧ್ಯಮ ಲೋಕದ ದಿಗ್ಗಜ ಸರಳ ಸಜ್ಜನ ಉಳ್ಳ ವ್ಯಕ್ತಿ ಅನೇಕ ಪ್ರಶಸ್ತಿಗಳೊಂದಿಗೆ ಸನ್ಮಾನಿತರಾದ ಡಾ. ಭಾಸ್ಕರ್ ಅವರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸತತವಾಗಿ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಶ್ರೇಷ್ಠ ಸಂಪಾದಕ,ಡಾ ಭಾಸ್ಕರ್ ರವರಿಗೆ ಕೆರಾ ಸಂಘದ ಘಟಕದ ಪದಾಧಿಕಾರಿಗಳು ಹಾಗೂ ಹಿತೈಷಿಗಳಿಂದ ಹುಟ್ಟುಹಬ್ಬ ಆಚರಿಸಲಾಯಿತು.
ಜಿಲ್ಲಾ ಸಂಚಾಲಕರಾದ. ನಾಗತಿಹಳ್ಳಿ ಕೃಷ್ಣಮೂರ್ತಿ ಮಾತನಾಡಿ ಡಾ. ಭಾಸ್ಕರ್ ರವರು ಪತ್ರಿಕಾ ಮಾಧ್ಯಮ ಲೋಕದಲ್ಲಿ ಮನೋಭಾವ ಹಾಗೂ ಸಮಾಜಮುಖಿ ಚಟುವಟಿಕೆಯಿಂದ ಪತ್ರಿಕೋದ್ಯಮ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತಾ ಇವರು ಇನ್ನು ಅನೇಕ ವರ್ಷಗಳ ಕಾಲ ಆರೋಗ್ಯದಿಂದ, ಉತ್ಸಾಹದಿಂದ ಸಮಾಜ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಬೆಳಕಿನ ದಾರಿ ತೋರಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ. ಪವರ್ ಟಿವಿ ಕೊಡಿನೇಟರ್ ನವೀನ್ ಕುಮಾರ್. ಹರಚನಹಳ್ಳಿ ಮಂಜುನಾಥ್. ಧರಣೇಶ್ ಕುಪ್ಪಾಳು. ಮಂಜು ಗುರುಗದಹಳ್ಳಿ. ಶುಭ ವಿಶ್ವಕರ್ಮ. ಉಷಾ ರಾಣಿ. ಸರ್ವೇಶ್. ತಾಂಡವಮೂರ್ತಿ. ಮೋಹನ್. ಸೇರಿದಂತೆ ಅಭಿಮಾನಿಗಳು ಹಿತೈಷಿಗಳು ಭಾಗಿಯಾಗಿದ್ದರು.
ವರದಿ. ಮಂಜು ಗುರುಗದಹಳ್ಳಿ.
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…