Demonstration by fire station staff on fire accidents and emergency services
ಗಂಗಾವತಿ: ಸಮೀಪದ ವಡ್ಡರಹಟ್ಟಿ ಗ್ರಾಮದ ಸ.ಹಿ.ಪ್ರಾ. ಶಾಲೆಯಲ್ಲಿ ಅಗ್ನಿ ಅವಘಡಗಳು ಮತ್ತು ತುರ್ತು ಸೇವೆಗಳ ಕುರಿತು ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಗಳಿಂದ ಪ್ರಾತ್ಯಕ್ಷಿಕೆ ಜರುಗಿತು.
ಇದಕ್ಕೂ ಮುನ್ನ ಅಗ್ನಿಶಾಮಕ ಠಾಣೆಯ ಅಧಿಕಾರಿ ರಮೇಶ ಈಡಿಗೇರ ಅವರು ಅಗ್ನಿ, ವಿದ್ಯುತ್, ಸಿಲೆಂಡರ್, ನೀರಿನಿಂದಾಗುವ ಅವಘಡಗಳು ಮತ್ತು ಅದರಿಂದ ಪಾರಾಗುವ ಬಗ್ಗೆ ಮತ್ತು ಆಕಸ್ಮಿಕವಾಗಿ ಆಸ್ಪತ್ರೆಯಲ್ಲಿ ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಬೆಂಕಿ ಅವಗಡ ಸಂಭವಿಸಿದಾಗ ಆಗುವ ದುರ್ಘಟನೆ ಹಾಗೂ ಅಪಾಯ ತಡೆಗಟ್ಟಲು ಕೈಗೊಳ್ಳಬೇಕಾದ ಮುಂಜಾಗ್ರತ ಕ್ರಮಗಳ ಬಗ್ಗೆ ವಿಧ್ಯಾರ್ಥಿಗಳಿಗೆ ಸವಿಸ್ತಾರವಾದ ಮಾಹಿತಿ ತಿಳಿಸಿದರು.
ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಪಾಲಕರು, ಅಗ್ನಿಶಾಮಕ ಠಾಣೆಯ ಠಾಣಾಧಿಕಾರಿ ಆರ್.ವಿ. ಪೂಜಾರ್, ಸಿಬ್ಬಂದಿಗಳಾದ ಶರಣಪ್ಪ ಕುರಿ, ರುದ್ರೇಶ, ಚನ್ನಪ್ಪ, ಸುರೇಶ, ದೌಲತರಾಯ, ಆಕಾಶ, ಮಹೆಬೂಬ್ ಇದ್ದ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…