KSRTC bus crashes into house after driver loses control
ತಿಪಟೂರು: ತಾಲ್ಲೋಕಿನ ಕೋನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಶಿವಮೊಗ್ಗದಿಂದ ಬೆಂಗಳೂರಿಗೆ ಹೊರಟಿದ್ದ KA 57 F 2826 ಬಸ್ ಕೊನೆಹಳ್ಳಿ ಸಿದ್ದಾಪುರ ಗ್ರಾಮದ ಬಳಿ ಬಸ್ ಟೈಯರ್ ಬರಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಮನೆಗೆ ನುಗ್ಗಿದ ಘಟನೆ ನಡೆದಿದೆ.
ಬಸ್ಸಿನಲ್ಲಿದ್ದ 35 ಜನರಿಗೆ
ತೀವ್ರಗಾಯಿಗಳಾಗಿದ್ದು
ಚಿಕಿತ್ಸೆಗಾಗಿ ತಿಪಟೂರು ಸಾರ್ವಜನಿಕ ಆಸ್ಪತ್ರೆ ಹಾಗೂ ಅರಸೀಕೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ.ಡಿವೈಎಸ್ಪಿ ವಿನಾಯಕ ಶೆಟಿಗೇರಿ. ಹೋನ್ನವಳ್ಳಿ ಸಬ್ ಇನ್ಸ್ಪೆಕ್ಟರ್ ರಾಜೇಶ್ ಸೆರಿದಂತೆ ಕೆಎಸ್ಆರ್ಟಿಸಿ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಪರಿಶಿಲನೆ ನಡೆಸಿದ್ದಾರೆ.
ವರದಿ ಮಂಜು ಗುರುಗದಹಳ್ಳಿ.
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…