Doctor’s Day celebration at ESIC Hospital:
ಬೆಂಗಳೂರು,ಜು., ಬೆಂಗಳೂರಿನ ರಾಜಾಜಿನಗರದ ಇಎಸ್ಐಸಿ ಆಸ್ಪತ್ರೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.
ಈ ವೇಳೆ ಇಎಸ್ಐಸಿ ಆಸ್ಪತ್ರೆಯ ರೋಗಿಗಳಿಗೆ ವೈದ್ಯರ ಮಹತ್ವದ ಬಗ್ಗೆ ಅರಿವು ಮೂಡಿಸಲಾಯಿತು.
ಇಎಸ್ಐಸಿ ವೈದ್ಯಕೀಯ ಕಾಲೇಜಿನ ಡೀನ್ ಡಾ ಸಂಧ್ಯಾ ಆರ್, ವೈದ್ಯಕೀಯ ಅಧೀಕ್ಷಕರಾದ ಡಾ ಸಿಜಿಎಸ್ ಪ್ರಸಾದ್, ನಿರ್ದೇಶಕರಾದ ಮೆರಿಲ್ ಜಾರ್ಜ್, ಡಿಎಂಎಸ್ ಡಾ ಶಾಂತಿನಿ, ಡಿಎಂಎಸ್ 2 ಸ್ವಪ್ನತಾಯಿ, ಮುಖ್ಯ ಅತಿಥಿಗಯಾಗಿ ಡಾ ಸುಧಾಮಣಿ, ಡಾ ಗಿರೀಶ್ ಎಂ ಎಸ್, ಡಾ ದೀಪ್ತಿ ಕಿರಣ್,ಡಾ ರೂಪ ಶ್ರೀ, ಡಾ ಮಾಲಿನಿ,ಡಾ ಸತೀಶ್ ಪ್ರಸಾದ್, ಡಾ ಉಮಾ,ಡಾ ಪ್ರಹ್ಲಾದ್, ಡಾ ವೀರಶೆಟ್ಟಿ, ಡಾ ಶಾಲಿನಿ, ಡಾ ಚೇತನ್, ಡಾ ಅಶ್ವಿನಿ ಮತ್ತಿತರ ವೈದ್ಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಡಾ ಬಿ ಸಿ ರಾಯ್ ರವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದವರು ಹಾಗೂ ಮಹಾತ್ಮ ಗಾಂಧೀಜಿಯವರಿಗೆ ವೈದ್ಯಕೀಯ ಸಲಹೆಗಾರರಾಗಿದ್ದರು. 16 ವರ್ಷಗಳ ಕಾಲ ಬೆಂಗಾಳದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ಇವರ ಸೇವೆಯನ್ನು ಪರಿಗಣಿಸಿ ಕೇಂದ್ರ ಸರಕಾರವು ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ನಮ್ಮ ಜನನದ ದಿನವಾದ ಜುಲೈ ಒಂದರಂದೇ ತಮ್ಮನ್ನಗಲಿರುವ ಇವರ ನೆನಪಿಗಾಗಿ ಪ್ರತೀ ವರ್ಷ ಜುಲೈ ಒಂದರಂದು “ಭಾರತದ ವೈದ್ಯರದಿನ ವಾಗಿ ಆಚರಿಸಲಾಗುತ್ತದೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…