Magalamani demands action against officers who violated etiquette.
ಗಂಗಾವತಿ :-8-ನಗರದ ತಾಲೂಕ ಪಂಚಾಯತ್ ಮಂಥನ ಸಭಾಂಗಣದಲ್ಲಿ ಸೋಮವಾರ ತ್ರೈಮಾಸಿಕ ಕೆ ಡಿ ಪಿ ಸಭೆ ಜರುಗಿತು. ಸಭೆಯಲ್ಲಿ ಅಧಿಕಾರಿಗಳು ಮತ್ತು ಕೆ ಡಿ ಪಿ ಸಭೆಯಲ್ಲಿ ಭಾಗವಹಿಸಲು ನಿಯಮದ ಪ್ರಕಾರ ಜನಪ್ರತಿನಿಧಿ ಭಾಗವಹಿಸಬೇಕಾಗಿರುತ್ತದೆ.ಆದರೆ ಬೇರೆಯವರು ಮತ್ತು ಶಾಸಕರ ಆಪ್ತರು ಭಾಗವಹಿಸುವಿಕೆಯಿಂದ ಶಿಷ್ಟಚಾರ ಉಲ್ಲಂಘನೆಯಾಗಿದೆ. ಸಭೆ ನಡೆಸುವ ಜವಾಬ್ದಾರಿ ಇರುವ ಅಧಿಕಾರಿಯು ಕರ್ತವ್ಯ ಲೋಪ ಮಾಡಿದ್ದಾರೆ. ಆ ಅಧಿಕಾರಿಯ ಮೇಲೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಸರ್ವಾ0ಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾ ಅಧ್ಯಕ್ಷ ಬಸವರಾಜ ಮ್ಯಾಗಳಮನಿ ಆಗ್ರಹಿಸಿದ್ದಾರೆ. ಕ್ರಮ ತೆಗೆದುಕೊಳ್ಳದಿದ್ದರೆ ಮುಂದೆ ನಡೆಯುವ ಎಲ್ಲಾ ಕೆ ಡಿ ಪಿ ಸಭೆಗಳಿಗೆ ನಮ್ಮ ಸಂಘದ ಪದಾಧಿಕಾರಿಗಳು ಕೂಡ ಭಾಗವಹಿಸುತ್ತೇವೆ. ಮಂತ್ರಿಗಳ ಅಥವಾ ಶಾಸಕರ ಯಾವುದೇ ಸರ್ಕಾರಿ ಕಾರ್ಯಕ್ರಮಗಳ ವೇದಿಕೆಗಳಲ್ಲಿ ಶಿಷ್ಟಚಾರ ಉಲ್ಲಂಘನೆಯದಲ್ಲಿ ಸ್ಥಳದಲ್ಲಿಯೇ ಪ್ರತಿಭಟಿಸಲಾಗುವದು. ಈ ನಿಟ್ಟಿನಲ್ಲಿ ಸರಕಾರವು ಎಲ್ಲ ಅಧಿಕಾರಿಗಳೆಗೆ ಎಚ್ಚರಿಕೆ ನೀಡಬೇಕೆಂದು ಮ್ಯಾಗಳಮನಿ ಸರಕಾರವನ್ನು ಒತ್ತಾಯಿಸಿದ್ದಾರೆ.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…