Breaking News

ಎಲ್ ಐ ಸಿ ಸಿಬ್ಬಂದಿಯವರಿಂದ ಒಂದು ದಿನದ ಸಾರ್ವತ್ರಿಕ ಮುಷ್ಕರ

One-day general strike by LIC employees





ಕೊಪ್ಪಳ: ಎಲ್ ಐ ಸಿ ಸಿಬ್ಬಂದಿಯವರಿAದ ನಗರದ ಎಲ್ ಐ ಸಿ ಕಛೇರಿ ಮುಂಭಾಗದಲ್ಲಿ ಒಂದು ದಿನದ ಸಾರ್ವತ್ರಿಕ ಮುಷ್ಕರವನ್ನು ಮಾಡಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ ನೌಕರರ ಸಂಘದ ಕಾರ್ಯದರ್ಶಿ ಕಾಂ|| ಮಲ್ಲಿಕಾರ್ಜುನ ಭೃಂಗಿ ವಿಮಾ ಉದ್ದಿಮೆಯಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಕೇಂದ್ರ ಸರಕಾರ ವಿಮಾ ಉದ್ದಿಮೆಯಲ್ಲಿ ವಿದೇಶೀ ನೇರ ಬಂಡವಾಳ ಹೆಚ್ಚು ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಮಾತನಾಡುತ್ತಾ ಎಲ್ ಐ ಸಿ ಯಲ್ಲಿ ವರ್ಗ, ೩ ಮತ್ತು ೪ ನೇಮಕಾತಿಗಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಲ್ ಯ ಸಿ ಯ ಪ್ರೀಮಿಯಮ್ ಮೇಲಿನ ಜಿಎಸ್‌ಟಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಿಮಾ ನೌಕರರ ಸಂಘದ ಕೊಪ್ಪಳದ ಅಧ್ಯಕ್ಷರಾದ ಕಾಂ|| ಶೇಖರಪ್ಪ, ಸದಸ್ಯರಾದ ಕಾಂ|| ರಮೇಶ,ಶ್ರೀಕಾಂತ, ಸಿದ್ದಪ್ಪ, ಸಾಗರ್, ವಂಶಿಕೃಷ್ಣ,ಜಗದೀಶ, ಚಂದ್ರಶೇಖರ, ಶ್ರೀಪಾದ, ವಿಜಯಕುಮಾರ, ಅನಂತರೆಡ್ಡಿ, ವಿನಯ, ಲಕ್ಷö್ಮಯ್ಯ, ಚಂದನ್ ,ಮಹಿಳಾ ಸಂಗಾತಿಗಳಾದ ಕಾಂ|| ಸುಧಾಬಾಯಿ, ಸುಕನ್ಯಾ, ಮಹಾಲಕ್ಷಿö್ಮ, ಭಾರತಿ, ಪುಷ್ಪಾವತಿ, ಶಿರಿಶಾ, ಇಂದುಶ್ರೀ ಹಾಜರಿದ್ದರು.

ಜಾಹೀರಾತು

About Mallikarjun

Check Also

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ದಾನಿಗಳ ನೆರವಿನಿಂದ ಟೈ, ಬೆಲ್ಟ್, ಐಡಿ ಕಾರ್ಡ್, ಪೋಟೊ ಉಚಿತ ವಿತರಣೆ

Free distribution of ties, belts, ID cards, and photographs to government school students with the …

Leave a Reply

Your email address will not be published. Required fields are marked *