One-day general strike by LIC employees
ಕೊಪ್ಪಳ: ಎಲ್ ಐ ಸಿ ಸಿಬ್ಬಂದಿಯವರಿAದ ನಗರದ ಎಲ್ ಐ ಸಿ ಕಛೇರಿ ಮುಂಭಾಗದಲ್ಲಿ ಒಂದು ದಿನದ ಸಾರ್ವತ್ರಿಕ ಮುಷ್ಕರವನ್ನು ಮಾಡಲಾಯಿತು. ಮುಷ್ಕರವನ್ನು ಉದ್ದೇಶಿಸಿ ಮಾತನಾಡಿದ ಅಖಿಲ ಭಾರತ ವಿಮಾ ನೌಕರರ ಸಂಘದ ಕಾರ್ಯದರ್ಶಿ ಕಾಂ|| ಮಲ್ಲಿಕಾರ್ಜುನ ಭೃಂಗಿ ವಿಮಾ ಉದ್ದಿಮೆಯಲ್ಲಿ ಆಗುತ್ತಿರುವ ಬದಲಾವಣೆ ಮತ್ತು ಕೇಂದ್ರ ಸರಕಾರ ವಿಮಾ ಉದ್ದಿಮೆಯಲ್ಲಿ ವಿದೇಶೀ ನೇರ ಬಂಡವಾಳ ಹೆಚ್ಚು ಮಾಡುತ್ತಿರುವ ಕೇಂದ್ರ ಸರಕಾರದ ವಿರುದ್ಧ ಮಾತನಾಡುತ್ತಾ ಎಲ್ ಐ ಸಿ ಯಲ್ಲಿ ವರ್ಗ, ೩ ಮತ್ತು ೪ ನೇಮಕಾತಿಗಾಗಿ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಎಲ್ ಯ ಸಿ ಯ ಪ್ರೀಮಿಯಮ್ ಮೇಲಿನ ಜಿಎಸ್ಟಿಯನ್ನು ಕೈಬಿಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಿಮಾ ನೌಕರರ ಸಂಘದ ಕೊಪ್ಪಳದ ಅಧ್ಯಕ್ಷರಾದ ಕಾಂ|| ಶೇಖರಪ್ಪ, ಸದಸ್ಯರಾದ ಕಾಂ|| ರಮೇಶ,ಶ್ರೀಕಾಂತ, ಸಿದ್ದಪ್ಪ, ಸಾಗರ್, ವಂಶಿಕೃಷ್ಣ,ಜಗದೀಶ, ಚಂದ್ರಶೇಖರ, ಶ್ರೀಪಾದ, ವಿಜಯಕುಮಾರ, ಅನಂತರೆಡ್ಡಿ, ವಿನಯ, ಲಕ್ಷö್ಮಯ್ಯ, ಚಂದನ್ ,ಮಹಿಳಾ ಸಂಗಾತಿಗಳಾದ ಕಾಂ|| ಸುಧಾಬಾಯಿ, ಸುಕನ್ಯಾ, ಮಹಾಲಕ್ಷಿö್ಮ, ಭಾರತಿ, ಪುಷ್ಪಾವತಿ, ಶಿರಿಶಾ, ಇಂದುಶ್ರೀ ಹಾಜರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…