Breaking News

ರೈತಕವಿ ಡಾ.ಪಿ‌.ಶಂಕರಪ್ಪ ಬಳ್ಳೇಕಟ್ಟೆ ರವರಿಗೆ ‘ಸ್ಟಾರ್ ಆಫ್ ಕರ್ನಾಟಕ 2025’ ರ ಪ್ರಶಸ್ತಿ ಪ್ರದಾನ

Star of Karnataka 2025' award presented to farmer poet Dr. P. Shankarappa Ballekatte
Screenshot 2025 07 15 21 37 52 90 6012fa4d4ddec268fc5c7112cbb265e77942175574027506395 1024x431


ತಿಪಟೂರು: ಬೆಂಗಳೂರಿನ ಬನಶಂಕರಿ 2ನೇ ಹಂತದಲ್ಲಿರುವ ಜೆ ಎಸ್ ಎಸ್ ಶಾಲಾ ಆವರಣದಲ್ಲಿರುವ ಶ್ರೀ ಘನಲಿಂಗ ಶಿವಯೋಗಿ ಸಭಾಭವನದಲ್ಲಿ ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ಮತ್ತು ದಿನೇಶ್ ಫೌಂಡೇಶನ್ ಇವರುಗಳ ಸಹಯೋಗದೊಂದಿಗೆ ಕನ್ನಡ ಸಾಹಿತ್ಯ ಸಂಭ್ರಮದಲ್ಲಿ ಕರುನಾಡಿನ ಗಣನೀಯ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿದರು . ಇದೇ ಸಂದರ್ಭದಲ್ಲಿ ಸಾಹಿತ್ಯ ಸಾಮಾಜಿಕ ,ಕನ್ನಡ ನಾಡು ನುಡಿಗಾಗಿ ಗಣನೀಯ ಸೇವೆ ಸಲ್ಲಿಸುತ್ತಿರುವ ಕಲ್ಪತರು ನಾಡು ತಿಪಟೂರಿನ ರೈತಕವಿ ಡಾ.ಪಿ ಶಂಕರಪ್ಪಬಳ್ಳೇಕಟ್ಟೆ ರವರಿಗೆ “ಸ್ಟಾರ್ ಆಫ್ ಕರ್ನಾಟಕ 2025 “ರ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ಜಿ ಶಿವಣ್ಣ ಉಪಾಧ್ಯಕ್ಷೆ ರಮ್ಯ ಚಲುವ ಮೂರ್ತಿ, ಸಾಹಿತಿಗಳಾದ ಅಶ್ವಿನಿ ನಕ್ಷತ್ರ ,ಡಾ.ಶ್ವೇತ ಪ್ರಕಾಶ್, ಸಂಗೀತ ಮಠಪತಿ ವೀರೇಶ್ ,ಮಿನಾಕ್ಷಿ ಉಟಗಿ , ಚಂದ್ರಶೇಖರ್ ಮಾಡಲಗೆರಿ, ಚಿತ್ರನಟಿ ಮಾಲತಿಶ್ರೀ ಮೈಸೂರು,ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
ವರದಿ.ಮಂಜು ಗುರುಗದಹಳ್ಳಿ

ಜಾಹೀರಾತು

About Mallikarjun

Check Also

screenshot 2025 10 16 19 20 27 64 e307a3f9df9f380ebaf106e1dc980bb6.jpg

ಸರ್ವೋದಯ ಪಕ್ಷದ ಕಾರ್ಯಾಧ್ಯಕ್ಷರಾಗಿ ಶಾಸಕ ದರ್ಶನ್ ಪುಟ್ಟಣ್ಣಯ್ಯ ನೇಮಕ

MLA Darshan Puttannaiah appointed as Sarvodaya Party working president ಬೆಂಗಳೂರು,ಅ.೧೬;ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಹಾಗೂ ಮೈಸೂರಿನ ಕರುಣಾಕರ.ಬಿ ಅವರನ್ನು ರಾಜ್ಯ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.