Breaking News

ದೇವನಹಳ್ಳಿ ರೈತರ ಭೂಮಿಗಳ ಭೂಸ್ವಾಧೀನ ಕ್ರಮವನ್ನು ಹಿಂಪಡೆದ ರಾಜ್ಯ ಸರ್ಕಾರ: ಸ್ವಾಗತಾರ್ಹ

State government withdraws land acquisition of Devanahalli farmers' lands: Welcome
Screenshot 2025 07 15 17 30 35 51 E307a3f9df9f380ebaf106e1dc980bb62329108399723138173

ಗಂಗಾವತಿ: ದೇವನಹಳ್ಳಿ ರೈತರ ಕೃಷಿ ಜಮೀನುಗಳನ್ನು ಭೂಸ್ವಾಧೀನಪಡಿಸಿಕೊಳ್ಳಲು ಮುಂದಾಗಿದ್ದ ರಾಜ್ಯ ಸರ್ಕಾರದ ವಿರುದ್ಧ ರೈತರು, ಪ್ರಗತಿಪರರು ಹಾಗೂ ವಿವಿಧ ಸಂಘ-ಸAಸ್ಥೆಗಳು ಹೋರಾಟ ನಡೆಸಿದ್ದಕ್ಕಾಗಿ ಸರ್ಕಾರ ರೈತರ ಪರ ನಿಲುವು ಹೊಂದಿ, ಭೂಸ್ವಾಧೀನ ಕ್ರಮವನ್ನು ಹಿಂಪಡೆದಿರುವುದು ಸ್ವಾಗತಾರ್ಹವಾಗಿದೆ ಎಂದು ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಪ್ರಕಟಣೆಯಲ್ಲಿ ತಿಳಿಸಿದರು.

ಜಾಹೀರಾತು


ಸುಮಾರು ದಿನಗಳಿಂದ ನಡೆಯುತ್ತಿರುವ ಈ ಹೋರಾಟವು ತೀವ್ರಗೊಂಡು, ಸರ್ಕಾರಕ್ಕೆ ಗಡುವು ನೀಡಿ ಒತ್ತಾಯಿಸಲಾಗಿತ್ತು.

ರೈತರ ಈ ಒತ್ತಾಯಕ್ಕೆ ಮಣಿದ ಸರ್ಕಾರ ರೈತರ ಭೂಮಿಗಳ ಭೂಸ್ವಾಧೀನಪಡಿಸಿಕೊಳ್ಳುವ ಕ್ರಮವನ್ನು ಹಿಂಪಡೆದಿರುವುದರಿAದ ರೈತರ ಹೋರಾಟಕ್ಕೆ ಜಯ ಸಿಕ್ಕಿದೆ. ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಹಾಗೂ ರೈತ ಮುಖಂಡರಿಗೆ ಕ್ರಾಂತಿಚಕ್ರ ಬಳಗ ಅಭಿನಂದಿಸುತ್ತದೆ ಎಂದು ತಿಳಿಸಿದರು.

About Mallikarjun

Check Also

screenshot 2025 10 15 21 38 17 03 6012fa4d4ddec268fc5c7112cbb265e7.jpg

ಸಂಘಟಕಿ ಜ್ಯೋತಿ ಗೊಂಡಬಾಳ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ

Organizer Jyoti Gondbal is the District Women's Congress President. ಕೊಪ್ಪಳ: ಜಿಲ್ಲೆಯ ಆಡಳಿತರೂಢ ಕಾಂಗ್ರೆಸ್ ಪಕ್ಷದ ಮಹಿಳಾ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.