Breaking News

ಪೌರಕಾರ್ಮಿಕ ಮೇಲಪ್ಪ ನಿಧನಕ್ಕೆ ಸಂತಾಪ: ಭಾರಧ್ವಾಜ್

Condolences on death of civil servant Melappa: Bhardwa

ಗಂಗಾವತಿ: ಗಂಗಾವತಿ ನಗರಸಭೆಯಲ್ಲಿ ಸುಮಾರು ವರ್ಷಗಳಿಂದ ಪೌರಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮೇಲಪ್ಪ ತಂ. ಕರಿದುರುಗಪ್ಪ ಇವರು ಅನಾರೋಗ್ಯಕ್ಕೀಡಾಗಿ ಜುಲೈ-೧೮ ರಂದು ಮೃತಪಟ್ಟಿರುತ್ತಾರೆ. ಇವರ ನಿಧನಕ್ಕೆ ಕ್ರಾಂತಿಚಕ್ರ ಬಳಗದ ರಾಜ್ಯಾಧ್ಯಕ್ಷರಾದ ಭಾರಧ್ವಾಜ್ ಸಂತಾಪ ಸೂಚಿಸಿದ್ದಾರೆ.
ಮುಂದುವರೆದು ಮೃತ ಪೌರಕಾರ್ಮಿಕರ ಕುಟುಂಬಕ್ಕೆ ನಗರಸಭೆ ಹಾಗೂ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಶೀಘ್ರದಲ್ಲಿ ನೀಡಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರಾದ ಚಾಂದ್‌ಪಾಷಾ ಇದ್ದರು.

About Mallikarjun

Check Also

ಗ್ಯಾರಂಟಿ ಮೂಲಕ ಬಡ ಮಧ್ಯಮ ವರ್ಗದ ಜನರಿಗೆ ಸಹಕಾರ : ರೇವಣ್ಣ

Cooperation for poor and middle class people through guarantees: Revanna ಕೊಪ್ಪಳ: ಸಿದ್ದರಾಮಯ್ಯ – ಡಿ.ಕೆ. ಶಿವಕುಮಾರ …

Leave a Reply

Your email address will not be published. Required fields are marked *