Distribution of relief funds from the cooperative society.
ಕಾರಟಗಿ: ತಾಲೂಕಿನ ಕುಂಟೋಜಿ ಗ್ರಾಮದ ಲಕ್ಷ್ಮಿ ಕ್ಯಾಂಪ್ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಬ್ಬಲಕ್ಷ್ಮಿ ಇವರ ಪತಿ ಚೆಕುರಿ ರಾಮರಾವ್ ಇವರು ಶುಕ್ರವಾರ ಮಧ್ಯರಾತ್ರಿ ಅನಾರೋಗ್ಯದಿಂದಾ ನಿದನರಾಗಿರುತ್ತಾರೆ , ಇವರು ಸಂಘದ ಸಕ್ರಿಯವಾಗಿ ಸದಸ್ಯರಾಗಿದ್ದು , ರಾಯಚೂರು,ಬಳ್ಳಾರಿ, ಕೊಪ್ಪಳ ಹಾಗೂ ವಿಜಯ ನಗರ ಜಿಲ್ಲಾ ಒಕ್ಕೂಟದಿಂದ ರೈತರ ಕಲ್ಯಾಣ ಸೇವಾ ಟ್ರಸ್ಟ್ ವತಿಯಿಂದ ಮರಣ ಹೊಂದಿದ ಸದಸ್ಯರ ಕುಟುಂಬಸ್ಥರಿಗೆ ಶನಿವಾರ ಬೆಳಗ್ಗೆ ಹಾಲು ಉತ್ಪಾದಕರ ಸಹಕಾರ ಸಂಘದಿಂದ 20000 ರೂ/-ನಗದು ಶವ ಸಂಸ್ಕಾರ ಪರಿಹಾರ ಧನವನ್ನು, ಸಂಘದ ವಿಸ್ತರಣಅಧಿಕಾರಿಗಳಾದ ಶ್ರೀ ದೇವೇಂದ್ರ ಇವರ ನೇತೃತ್ವದಲ್ಲಿ ಸಂಘದ ಆಡಳಿತ ಮಂಡಳಿ ಸಮ್ಮುಖದಲ್ಲಿ ವಿತರಿಸಲಾಯಿತು, ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರು, ಉಪಾಧ್ಯಕರು,ಮಾಜಿ ಅಧ್ಯಕ್ಷರು, ನಿರ್ದೇಶಕರು, ಸಂಘದ ಕಾರ್ಯದರ್ಶಿ ಹಾಗೂ ಸಂಘದ ಸರ್ವ ಸದಸ್ಯರು ಗ್ರಾಮದ ಗುರು-ಹಿರಿಯರು ಭಾಗಿಯಾಗಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…