ಸರ್ಕಾರದಿಂದ ಸವಲತ್ತುಗಳನ್ನು ಪಡೆಯಬೇಕಾದರೆ ಸಮುದಾಯದ ಒಗ್ಗಟ್ಟಿನಿಂದ ಮಾತ್ರ ಸಾದ್ಯ: ಉದ್ಯಮಿ ರಂಗಸ್ವಾಮಿ

To get benefits from the government, it is possible only through community unity: Businessman Rangaswamy.


ವರದಿ:ಬಂಗಾರಪ್ಪ ಸಿ ಹನೂರು
ಹನೂರು : ಸರ್ಕಾರವು ರಾಜ್ಯದಲ್ಲಿ ಪ್ರತಿ ಜಾತಿಗೊಂದು ನಿಗಮ ಮಾಡಿದೆ ಅದರಲ್ಲಿ ಅದೇ ಜನಾಂಗವನ್ನು ಆರ್ಥಿಕವಾಗಿ ಮೆಲೆತ್ತಲು ಸಹಕಾರಿಯಾಗುತ್ತದೆ ಎಂದು ಆದರೆ ನಮ್ಮ ಭಾಗದ ಜನರು ಹೆಚ್ಚು ಸವಲತ್ತುಗಳನ್ನು ಪಡೆಯಲು ವಿಪಲವಾಗಿದ್ದೆವೆ ಇನ್ನು ಮುಂದಾದರು ಸದುಪಯೋಗ ಪಡಿಸಿಕೊಳ್ಳಲು ಮುಂದಾಗೋಣ ಎಂದು ಉದ್ಯಮಿ ಪೊನ್ನಾಚಿ ರಂಗಸ್ವಾಮಿ ತಿಳಿಸಿದರು.


ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರಿನ ತಾಲ್ಲೂಕು ಬಣಜಿಗ ಸಮುದಾ ಭವನದಲ್ಲಿ ಸಮುದಾಯದ ಸಂಘದಿಂದ ಅಯೋಜಿಸಿದ ಸಭೆಯಲ್ಲಿ ಮಾತನಾಡಿದ ಅವರು ಈಗಾಗಲೇ ನಮ್ಮ ಸಮುದಾಯವು ಹನೂರು ತಾಲ್ಲೂಕಿನಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚಿದ್ದು ಸಂಘಟಿತರಾಗಬೇಕಿದೆ ಹಾಗೂ ನಮ್ಮ ಮಕ್ಕಳುಗಳನ್ನು ಉನ್ನತಮಟ್ಟದ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೆಕು ,ಆರ್ಥಿಕವಾಗಿ ಸಬಲರಾಗೋಣ ನಾವು ಮನಸ್ಸು ಮಾಡಿದರೆ ಯಾವುದೇ ಕ್ಷೇತ್ರದಲ್ಲಾದರು ತಲಾ ಒಬ್ಬರು ಶಾಸಕರನ್ನು ಅಯ್ಕೆ ಮಾಡಬಹುದು ಎಂದು ತಿಳಿಸಿದರು .


ಇದೇ ಸಂದರ್ಭದಲ್ಲಿ ಹನೂರು ತಾಲ್ಲೂಕು ಬಣಜಿಗ ಸಂಘದ ಗೌರವ ಅಧ್ಯಕ್ಷರಾದ ಗೋಪಾಲ್ ಕೃಷ್ಣ , ಅಧ್ಯಕ್ಷರಾದ ರಂಗಸ್ವಾಮಿ ಎಸ್ ಆರ್ . ಪಧಾದಿಕಾರಿಗಳಾದ ಶ್ರೀ ರಂಗಶೇಟ್ರು . ವೆಂಕಟಾಚಲ ,ಜೈರಾಮ್ ,ಪ್ರಕಾಶ್ ,ರವಿ ,ಬಸವರಾಜು ,ಎಲ್ಲೇಮಾಳ ಮಹದೇವ್ ,ನಾಗೇಶ್ , ಶಿವಕುಮಾರ್ ಎಮ್ ಎಸ್ ದೊಡ್ಡಿ , ಸೇರಿದಂತೆ ಇನ್ನಿತರರು ಹಾಜರಿದ್ದರು .

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

23 minutes ago

ಹುಂಡಿಗೆ ಬಿತ್ತು ಭಕ್ತನ iPhone! ಅಯ್ಯೋ ಹುಂಡಿಗೆ ಬಿದ್ಮೇಲೆ ಮುಗೀತು

Devotee's iPhone fell into his pocket! Alas, it ended after falling into his pocket. ಹುಂಡಿಗೆ…

29 minutes ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

20 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

20 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

20 hours ago