Women received information from advocate Mrs. Rajeshwari on how women can use the law.
ಗಂಗಾವತಿ: ಇಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಂಧನೂರು ತಾಲೂಕಿನಿಂದ ಗಂಗಾವತಿ ತಾಲೂಕಿಗೆ ಇಲಾಖೆಗಳ ಭೇಟಿಗೆ ಜ್ಞಾನವಿಕಾಸ ಕೇಂದ್ರದ ಸದಸ್ಯರು ನ್ಯಾಯಾಲಯಕ್ಕೆ ಭೇಟಿ ಮಾಡಿ ಮಹಿಳೆಯರಿಗೆ ಯಾವ ರೀತಿಯ ಕಾನೂನುಗಳಿವೆ? ಅವುಗಳನ್ನು ನಾವು ಹೇಗೆ ಬಳಕೆ ಮಾಡಿಕೊಳ್ಳಬೇಕು ಎಂದು ವಕೀಲ ರಾದ ಶ್ರೀಮತಿ ರಾಜೇಶ್ವರಿ ಅವರಿಂದ ಮಾಹಿತಿಯನ್ನು ಪಡೆದರು.
ಸಂದರ್ಭದಲ್ಲಿ ಸಿಂಧನೂರು ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ ಸಾವಿತ್ರಿ ಹಾಗೂ ಗಂಗಾವತಿ ತಾಲೂಕಿನ ಜಾನವಿಕಾಸ ಸಮನ್ವಯ ಅಧಿಕಾರಿ ಸುಧಾ, ಸೇವಾ ಪ್ರತಿನಿಧಿ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…