The civil servants’ struggle has entered its sixth day
ಕಾರಟಗಿ ಪುರಸಭೆಯಲ್ಲಿ ಸುಮಾರು ಹತ್ತು ವರ್ಷಗಳ ಕಾಲ ಸ್ವಚ್ಚತಾ ಕೆಲಸ ಮಾಡುತ್ತಿರುವ ಪೌರಕಾರ್ಮಿಕರನ್ನು ನೇರಪಾವತಿಗೆ ಒಳಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ ನೇತೃತ್ವದಲ್ಲಿ ನಡೆಸುತ್ತಿರುವ ಹೋರಾಟ ಆರನೇ ದಿನಕ್ಕೆ ಮುಂದುವರೆದಿದೆ ಎಂದು AICCTU ಜಿಲ್ಲಾ ಅಧ್ಯಕ್ಷರಾದ ವಿಜಯ ದೊರೆರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಮಿಕರ ಹೋರಾಟಕ್ಕೆ ರೈತ ಸಂಘ ಕಲ್ಯಾಣ ಕರ್ನಾಟಕ ಹಾಗೂ ಅಸಿರು ಸೇನೆ ರಾಜ್ಯಾಧ್ಯಕ್ಷರಾದ ರಾಮಣ್ಣ ಜಾಡಿ ಬೆಂಬಲ ವ್ಯಕ್ತಪಡಿಸಿ ಈ ಕಾರ್ಮಿಕರಿಗೆ ನ್ಯಾಯ ಸಿಗುವವರೆಗೆ ನಾವು ಈ ಕಾರ್ಮಿಕರಿಗೆ ಬೆಂಬವಾಗಿ ನಿಲ್ಲುತ್ತೆವೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘ ಕಲ್ಯಾಣ ಕರ್ನಾಟಕ ಹಾಗೂ ಅಸಿರು ಸೇನೆ ಕಾರಟಗಿ ತಾಲ್ಲೂಕು ಅಧ್ಯಕ್ಷರಾದ ಸಿದ್ದು ಪನ್ನಾಪುರ,ದುರುಗಪ್ಪ ಸಾಲೋಣಿ,ಬಸವರಾಜ ಸಾಲೋಣಿ,AICCTU ಜಿಲ್ಲಾ ಸಮಿತಿ ಸದಸ್ಯರಾದ ಸಣ್ಣ ಹನುಮಂತಪ್ಪ ಹುಲಿಹೈದರ,ಸಣ್ಣ ದೆವಪ್ಪ,ಹನುಮಂತಿ,ಅಯ್ಯಮ್ಮ,ಮಹಾಕಾಂಳೆಮ್ಮ,ಹುಲಿಗೇಮ್ಮ,ಮರಿಯಮ್ಮ,ದುರುಗಮ್ಮ,ಕವಿತಮ್ಮ, ಹುಲಿಗೇಮ್ಮ,ಹನುಮಮ್ಮ,ಲಕ್ಷ್ಮಮ್ಮ,ಜಲಾಲೇಮ್ಮ,ಶೇಖರಪ್ಪ ಇತರರು ಇದ್ದರೂ
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…