Tungabhadra Seva Samiti to open a canal on the left bank of Tungabhadra on August 3rd
ಗಂಗಾವತಿ ಇವರಿಂದ ಆಗಸ್ಟ್ 3ರಂದು ಭಾನುವಾರ ಐತಿಹಾಸಿಕ ಪ್ರಸಿದ್ಧ ಮತ್ತು ಪಂಚ ಲಿಂಗಗಳಲ್ಲಿ ಒಂದಾಗಿರುವ ಶ್ರೀ ವಾಣಿಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವಾಣಿಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ತುಂಗಭದ್ರ ಎಡದಂಡೆ ಕಾಲುವೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಈ ಒಂದು ಕಾರ್ಯಕ್ರಮದಲ್ಲಿ ಗಂಗಾವತಿ ನಗರ ಹಾಗೂ ಕೊಪ್ಪಳ ಜಿಲ್ಲೆಯ ಸರ್ವ ಸಮಾಜ ಬಾಂಧವರು ವ್ಯಾಪಾರಸ್ಥ ಬಂಧುಗಳು ಮಿತ್ರರು ಹಾಗೂ ಗುರಿ ಹಿರಿಯರು ಪಾಲ್ಗೊಂಡು ಶ್ರೀ ವಾಣಿಭದ್ರೆಶ್ವರ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ತುಂಗಭದ್ರ ಸೇವಾ ಸಮಿತಿಯ ಪ್ರಮುಖರಾದ ಮಹಾಂತೇಶ ಶಾಸ್ತ್ರಿ ಮಠ ಮಲ್ಲಿಕಾರ್ಜುನ ಮುಸಾಲಿ ಡಾಕ್ಟರ್ ಶರಭಯ್ಯ ಸ್ವಾಮಿ ಹನುಮೇಶ್ ವಕೀಲರು ವೀರೇಶ್ ಆನೆಗೊಂದಿ ಶ್ರೀಕಾಂತ ಹಿರೇಮಠ ಚನ್ನಬಸವ ಕಲ್ಮಠ ಪ್ರದೀಪ್ ಖಾದಿ ಬಂಡಾರ ಹಾಗೂ ವೀರಶೈವ ಮಹಿಳಾ ಘಟಕದ ಪ್ರಮುಖರಾದ ಪ್ರಿಯಾಂಕ ಮುಸಾಲಿ ಅವರು ಮನವಿ ಮಾಡಿದ್ದಾರೆ ಎಲ್ಲರಿಗೂ
Ben.V. Result: Sanjana S.A, Lavanya Yadav R. of APS Educational Institute rank first ಬೆಂ.ವಿವಿ ಫಲಿತಾಂಶ…
Cancel my account and give me all the money in my account. ನನ್ನ ಅಕೌಂಟನ್ನು ಕ್ಯಾನ್ಸಲ್…
ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…
Devotee's iPhone fell into his pocket! Alas, it ended after falling into his pocket. ಹುಂಡಿಗೆ…
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…