ತುಂಗಭದ್ರಾ ಸೇವಾ ಸಮಿತಿ ಇಂದ ಅಗಸ್ಟ್ 3ರಂದು ತುಂಗಭದ್ರ ಎಡದಂಡೆ ಕಾಲುವೆಗೆ ಬಾಗಿನ

 
Tungabhadra Seva Samiti to open a canal on the left bank of Tungabhadra on August 3rd

ಗಂಗಾವತಿ ಇವರಿಂದ ಆಗಸ್ಟ್ 3ರಂದು ಭಾನುವಾರ ಐತಿಹಾಸಿಕ ಪ್ರಸಿದ್ಧ ಮತ್ತು ಪಂಚ ಲಿಂಗಗಳಲ್ಲಿ ಒಂದಾಗಿರುವ ಶ್ರೀ ವಾಣಿಭದ್ರೇಶ್ವರ ದೇವಸ್ಥಾನದಲ್ಲಿ ಶ್ರೀ ವಾಣಿಭದ್ರೇಶ್ವರ ದೇವರಿಗೆ ರುದ್ರಾಭಿಷೇಕ ಹಾಗೂ ದೇವಸ್ಥಾನಕ್ಕೆ ಹೊಂದಿಕೊಂಡಂತೆ ಇರುವ ತುಂಗಭದ್ರ ಎಡದಂಡೆ ಕಾಲುವೆಗೆ ಬಾಗಿನ ಸಮರ್ಪಣೆ ಕಾರ್ಯಕ್ರಮ ನಡೆಯಲಿದೆ ಈ ಒಂದು ಕಾರ್ಯಕ್ರಮದಲ್ಲಿ ಗಂಗಾವತಿ ನಗರ ಹಾಗೂ ಕೊಪ್ಪಳ ಜಿಲ್ಲೆಯ ಸರ್ವ ಸಮಾಜ ಬಾಂಧವರು ವ್ಯಾಪಾರಸ್ಥ ಬಂಧುಗಳು ಮಿತ್ರರು ಹಾಗೂ ಗುರಿ ಹಿರಿಯರು ಪಾಲ್ಗೊಂಡು ಶ್ರೀ ವಾಣಿಭದ್ರೆಶ್ವರ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಶ್ರೀ ತುಂಗಭದ್ರ ಸೇವಾ ಸಮಿತಿಯ ಪ್ರಮುಖರಾದ ಮಹಾಂತೇಶ ಶಾಸ್ತ್ರಿ ಮಠ ಮಲ್ಲಿಕಾರ್ಜುನ ಮುಸಾಲಿ ಡಾಕ್ಟರ್ ಶರಭಯ್ಯ ಸ್ವಾಮಿ ಹನುಮೇಶ್ ವಕೀಲರು ವೀರೇಶ್ ಆನೆಗೊಂದಿ ಶ್ರೀಕಾಂತ ಹಿರೇಮಠ ಚನ್ನಬಸವ ಕಲ್ಮಠ ಪ್ರದೀಪ್ ಖಾದಿ ಬಂಡಾರ ಹಾಗೂ ವೀರಶೈವ ಮಹಿಳಾ ಘಟಕದ ಪ್ರಮುಖರಾದ ಪ್ರಿಯಾಂಕ ಮುಸಾಲಿ ಅವರು ಮನವಿ ಮಾಡಿದ್ದಾರೆ ಎಲ್ಲರಿಗೂ

Mallikarjun

Share
Published by
Mallikarjun

Recent Posts

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ

ತಂದೆಯ ಋಣ ತೀರಿಸಲು ..ಎಷ್ಟೇ ಜನ್ಮ ಹುಟ್ಟಿ ಬಂದರೂ ಸಾಧ್ಯವಿಲ್ಲ No matter how many births you take,…

2 hours ago

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

21 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

21 hours ago