Breaking News

ಪತ್ರಕರ್ತ ಶರಣೇಗೌಡ ನಿಧನ, ಗಣ್ಯರ ಸಂತಾಪ.

Journalist Sharanegowda passes away, celebrities offer condolences.
Screenshot 2025 08 05 08 23 21 26 6012fa4d4ddec268fc5c7112cbb265e73469690075568273022 1024x1005

ಕಾರಟಗಿ: ಗೊರೇಬಾಳ ಗ್ರಾಮದ ನಿವಾಸಿ ಪತ್ರಕರ್ತ ಶರಣೇಗೌಡ ಗೊರೇಬಾಳ(54) ಸೋಮವಾರ ಮಧ್ಯಾನ್ಹ ಮಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವಿದೆ. ಗೊರೇಬಾಳ ಗ್ರಾಮದಲ್ಲಿ ಮಂಗಳವಾರ ಒಂದು ಗಂಟೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲ ತಿಳಿಸಿದೆ.
ಮೃತರ ನಿಧನಕ್ಕೆ ಸಚಿವ ಶಿವರಾಜ ತಂಗಡಗಿ, ಸಿಂಧನೂರಿನ ಶಾಸಕ ಹಂಪನಗೌಡ ಬಾದಲರ್ಿ, ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕ ಬಸವರಾಜ ದಢೇಸೂಗೂರು ಹಾಗೂ ಹಾಲು ಒಕ್ಕೂಟ್ಟದ ಅಧ್ಯಕ್ಷರು, ಪದಾಧಿಕಾರಿಗಳು, ಊರಿನ ಪ್ರಮುಖರು,ಕರ್ನಾಟಕ ಮಾಧ್ಯಮ ಪತ್ರಕರ್ತರ ಸಂಘ  ತೀವ್ರ ಸಂತಾಪ ಸೂಚಿಸಿದ್ದಾರೆ

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.