Breaking News

ಕಿಷ್ಕಿಂಧ ಜಿಲ್ಲೆ ನಾಮಕರಣಕ್ಕೆ ಒತ್ತಾಯಿಸಿ ಕು.ಸಿಂಧ ರಾಜ್ಯಪಾಲರಿಗೆ ಮನವಿ

Appeal to the Governor of Sindh demanding the naming of Kishkindha district

06 Gvt 02 169x300


ಗಂಗಾವತಿ: ಕೊಪ್ಪಳ ಲೋಕಸಭಾ ಕ್ಷೇತ್ರ ಹಾಗು ಕೊಪ್ಪಳ ಜಿಲ್ಲೆಗೆ ಕಿಷ್ಕಿಂಧ ಹೆಸರು ನಾಮಕರಣ ಮಾಡಬೇಕೆಂದು ಪರಿಸರ ಪ್ರೇಮಿ, ಕೇಂದ್ರೀಯ ವಿದ್ಯಾಲಯದ ೫ನೇ ತರಗತಿ ವಿದ್ಯಾರ್ಥಿನಿ ಕು.ಸಿಂಧು ಶ್ರೀ ಅಂಜನಾದ್ರಿ ದರುಶನಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರಚೆಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು. ರಾಮಾಯಣ ಕಾಲದಲ್ಲಿ ಕಿಷ್ಕಿಂಧ ಅಯೋಧ್ಯೆಯ ರಾಜ್ಯಧಾನಿಯಾಗಿತ್ತು, ಪೌರಾಣಿಕವಾಗಿ, ಬೌಗೋಳಿಕವಾಗಿ ಶ್ರೀಮಂತಿಗೆ ಹೊಂದಿರುವ ಕಿಷ್ಕಿಂದ ಸುಗ್ರೀವ ರಾಜ ಆಡಳಿತ ನಡೆಸುತ್ತಿದ್ದು, ಸಂಸತ್, ಸುಪ್ರೀಮ್ ಕೋರ್ಟ್, ಎಲ್ಲಾ ರಾಜ್ಯಗಳ ಹೈಕೋರ್ಟ್, ವಿಧಾನಸಭೆ ಮುಂದೆ ಸುಗ್ರೀವನ ಮೂರ್ತಿ ಪ್ರತಿಷ್ಠಾಪಿಸಬೇಕು, ಗಂಗಾವತಿ ಅಯೋಧ್ಯಾ ಹಾಗು ಗಂಗಾವತಿ ರಾಮೇಶ್ವರ ರೈಲುಗಳಿಗೆ ಕಿಷ್ಕಿಂಧ ಎಕ್ಸ್ಪ್ರೆಸ್ ಹೆಸರು ನಾಮಕರಣ ಮಾಡಬೇಕು, ಗಂಗಾವತಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಣಿಗಾರಿಕೆ ತಡೆದು ಹಸೀರು ಕರಣಕ್ಕೆ ಆದ್ಯತೆ ನೀಡುವ ಕುರಿತು ಸುಗ್ರೀವಾಜ್ಞೆ ಹೊರಡಿಸುವಂತೆ ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.

About Mallikarjun

Check Also

screenshot 2025 12 13 08 43 24 46 6012fa4d4ddec268fc5c7112cbb265e7.jpg

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ

ಆತ್ಮವಿಶ್ವಾಸ ವಿದ್ದಲ್ಲಿ ಪ್ರತಿಭೆ ಅನಾವರಣ—ಡಾ! ಮಂಜುನಾಥ ಕುಕನೂರ Unveiling talent in self-confidence—Dr. Manjunatha Kukanoor ಯಲಬುರ್ಗಾ—ಪ್ರತಿಭೆಗೆ ಬಡತನ ಹಾಗೂ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.