ಕಲ್ಯಾಣಸಿರಿ ವಿಶೇಷ

ಕಿಷ್ಕಿಂಧ ಜಿಲ್ಲೆ ನಾಮಕರಣಕ್ಕೆ ಒತ್ತಾಯಿಸಿ ಕು.ಸಿಂಧ ರಾಜ್ಯಪಾಲರಿಗೆ ಮನವಿ

Appeal to the Governor of Sindh demanding the naming of Kishkindha district


ಗಂಗಾವತಿ: ಕೊಪ್ಪಳ ಲೋಕಸಭಾ ಕ್ಷೇತ್ರ ಹಾಗು ಕೊಪ್ಪಳ ಜಿಲ್ಲೆಗೆ ಕಿಷ್ಕಿಂಧ ಹೆಸರು ನಾಮಕರಣ ಮಾಡಬೇಕೆಂದು ಪರಿಸರ ಪ್ರೇಮಿ, ಕೇಂದ್ರೀಯ ವಿದ್ಯಾಲಯದ ೫ನೇ ತರಗತಿ ವಿದ್ಯಾರ್ಥಿನಿ ಕು.ಸಿಂಧು ಶ್ರೀ ಅಂಜನಾದ್ರಿ ದರುಶನಕ್ಕೆ ಆಗಮಿಸಿದ್ದ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಥಾವರಚೆಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು. ರಾಮಾಯಣ ಕಾಲದಲ್ಲಿ ಕಿಷ್ಕಿಂಧ ಅಯೋಧ್ಯೆಯ ರಾಜ್ಯಧಾನಿಯಾಗಿತ್ತು, ಪೌರಾಣಿಕವಾಗಿ, ಬೌಗೋಳಿಕವಾಗಿ ಶ್ರೀಮಂತಿಗೆ ಹೊಂದಿರುವ ಕಿಷ್ಕಿಂದ ಸುಗ್ರೀವ ರಾಜ ಆಡಳಿತ ನಡೆಸುತ್ತಿದ್ದು, ಸಂಸತ್, ಸುಪ್ರೀಮ್ ಕೋರ್ಟ್, ಎಲ್ಲಾ ರಾಜ್ಯಗಳ ಹೈಕೋರ್ಟ್, ವಿಧಾನಸಭೆ ಮುಂದೆ ಸುಗ್ರೀವನ ಮೂರ್ತಿ ಪ್ರತಿಷ್ಠಾಪಿಸಬೇಕು, ಗಂಗಾವತಿ ಅಯೋಧ್ಯಾ ಹಾಗು ಗಂಗಾವತಿ ರಾಮೇಶ್ವರ ರೈಲುಗಳಿಗೆ ಕಿಷ್ಕಿಂಧ ಎಕ್ಸ್ಪ್ರೆಸ್ ಹೆಸರು ನಾಮಕರಣ ಮಾಡಬೇಕು, ಗಂಗಾವತಿ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಣಿಗಾರಿಕೆ ತಡೆದು ಹಸೀರು ಕರಣಕ್ಕೆ ಆದ್ಯತೆ ನೀಡುವ ಕುರಿತು ಸುಗ್ರೀವಾಜ್ಞೆ ಹೊರಡಿಸುವಂತೆ ರಾಜ್ಯ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಮನವಿಯಲ್ಲಿ ಕೋರಿದ್ದಾರೆ.

Mallikarjun

Share
Published by
Mallikarjun

Recent Posts

ಮೆಂತ್ಯ ಸೊಪ್ಪು

ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…

13 hours ago

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ?

ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…

13 hours ago

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ – ಗ್ರಾಮಸ್ಥರ ವಿರೋಧ

ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…

13 hours ago

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ ಅಹೋರಾತ್ರಿ ಪ್ರತಿಭಟನೆ

ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್‌ ನಲ್ಲಿ…

13 hours ago

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್

ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…

14 hours ago

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್

ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…

14 hours ago