Savita Samaj office bearers elected to city unit
ಗಂಗಾವತಿ :ನಗರದ ಶ್ರೀಶಂಕು ಚಕ್ರ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ತಾಲೂಕು ಸವಿತಾ ಸಮಾಜ ಬಾಂಧವರು ಸಭೆ ಸೇರಿ ಗಂಗಾವತಿ ನಗರ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಸಂತೋಷ್ ಕುಮಾರ್, ಉಪಾಧ್ಯಕ್ಷರಾಗಿ ಆಂಜನೇಯ, ಕಾರ್ಯದರ್ಶಿಯಾಗಿ ತಿಪ್ಪೇಶ್, ಸಹ ಕಾರ್ಯದರ್ಶಿಯಾಗಿ ಹೆಚ್. ಮಾರೇಶ್, ಖಜಂಚಿಯಾಗಿ ಇ. ಆಕಾಶ್, ಸಂಘಟನಾ ಕಾರ್ಯದರ್ಶಿಯಾಗಿ ಕುಮಾರ್, ಕಾರ್ಯಕಾರಿಣಿ ಸದಸ್ಯರಾಗಿ ಎನ್.ಆರ್.ವಿಶ್ವನಾಥ್, ಲಕ್ಷ÷್ಮಣ, ಶೇಷನ, ದೇವೇಂದ್ರ. ಎನ್. ಮಂಜುನಾಥ್ ಆಯ್ಕೆಗೊಂಡರು.
ಕೊಪ್ಪಳ ಜಿಲ್ಲಾ ಅಧ್ಯಕ್ಷ ಈ ಮಾರೇಶ್. ಸಂಘಟನಾ ಕಾರ್ಯದರ್ಶಿ ಕೆಇಬಿ ಮೋಹನ್, ಗಂಗಾವತಿ ತಾಲೂಕು ಅಧ್ಯಕ್ಷ ಹೆಚ್ ಗೋಪಾಲ್, ಕಾರ್ಯದರ್ಶಿ ಈ ತಾಯಪ್ಪ, ಖಜಾಂಚಿ ಎನ್ ಭೀಮೇಶ್, ಯುವ ಘಟಕ ಅಧ್ಯಕ್ಷ ಕಾಳಿಂಗ, ಕಾರ್ಯದರ್ಶಿ ಎನ್ ನಾಗೇಶ್, ಸೇರಿದಂತೆ ಮುಖಂಡರಾದ ಎಂ ಅಶೋಕ್, ಎನ್ ಅಕ್ಕಣ್ಣ, ಕೆ, ಅಕ್ಕಣ್ಣ ಉಪಸ್ಥಿತರಿದ್ದರು. ಗಂಗಾವತಿ ನಗರ ಘಟಕದ ಪದಾಧಿಕಾರಿಗಳನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…