Breaking News

ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ

Former MLA Paranna Munavalli visits the office of the Farmer Jyoti Farmers' Producers' Association of Gaddi village
Screenshot 2025 08 09 08 38 51 39 6012fa4d4ddec268fc5c7112cbb265e75574622564054697654 1024x781

ಗಂಗಾವತಿ  :ತಾಲುಕಿನ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಯವರು  ಶುಕ್ರವಾರ ಭೆಟಿನೀಡಿ ರಸಗೊಬ್ಬರಗಳ ಕೊರತೆ ಮಾಹಿತಿ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ಗಡ್ಡಿ ಗ್ರಾಮದಲ್ಲಿನ ಕೇಂದ್ರಕ್ಕೆ ಮಾಜಿಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಾಹೀರಾತು

ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಿದ್ದು ಇದರಿಂದ ಬಿತ್ತನೆಗೆ ಸಮಸ್ಯೆಯಾಗಿದೆ ಎಂದು ರೈತರಿಂದ ವ್ಯಕ್ತವಾದ ಮಾಹಿತಿ ಹಿನ್ನೆಲೆ, ತಾಲ್ಲೂಕಿನ ವೆಂಕಟಗಿರಿ ಹೋಬಳಿಯ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು. 

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳಾದ ಸಿದ್ದಲಿಂಗಯ್ಯ ಸ್ವಾಮಿ ಗಡ್ಡಿಮಠ, ಶರಣಯ್ಯ ಸ್ವಾಮಿ ಮರಳಿಮಠ್, ದೇವಾನಂದ ದಾಸನಾಳ್, ಶರಣೆಗೌಡ ಅಗೋಲಿ, ಮತ್ತು ಭೀಮಣ್ಣ ಪೂಜಾರಿ C E O ಪರಶುರಾಮ್ ಮತ್ತು ದುರ್ಗೇಶ್ ಕಂದಕೂರ್, ಫಕೀರಪ್ಪ ಗಡ್ಡಿ ಉಪಸ್ಥಿತರಿದ್ದರು.

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.