Former MLA Paranna Munavalli visits the office of the Farmer Jyoti Farmers' Producers' Association of Gaddi village
ಗಂಗಾವತಿ :ತಾಲುಕಿನ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಯವರು ಶುಕ್ರವಾರ ಭೆಟಿನೀಡಿ ರಸಗೊಬ್ಬರಗಳ ಕೊರತೆ ಮಾಹಿತಿ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ಗಡ್ಡಿ ಗ್ರಾಮದಲ್ಲಿನ ಕೇಂದ್ರಕ್ಕೆ ಮಾಜಿಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರಸಗೊಬ್ಬರಗಳ ಪೂರೈಕೆಯಲ್ಲಿ ಕೊರತೆಯಿದ್ದು ಇದರಿಂದ ಬಿತ್ತನೆಗೆ ಸಮಸ್ಯೆಯಾಗಿದೆ ಎಂದು ರೈತರಿಂದ ವ್ಯಕ್ತವಾದ ಮಾಹಿತಿ ಹಿನ್ನೆಲೆ, ತಾಲ್ಲೂಕಿನ ವೆಂಕಟಗಿರಿ ಹೋಬಳಿಯ ಗಡ್ಡಿ ಗ್ರಾಮದ ರೈತ ಜ್ಯೋತಿ ರೈತ ಉತ್ಪಾಕರ ಸಂಘದ ಕಚೇರಿಗೆ ಮಾಜಿ ಶಾಸಕ ಪರಣ್ಣ ಮುನವಳ್ಳಿ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ಮುಖಂಡರುಗಳಾದ ಸಿದ್ದಲಿಂಗಯ್ಯ ಸ್ವಾಮಿ ಗಡ್ಡಿಮಠ, ಶರಣಯ್ಯ ಸ್ವಾಮಿ ಮರಳಿಮಠ್, ದೇವಾನಂದ ದಾಸನಾಳ್, ಶರಣೆಗೌಡ ಅಗೋಲಿ, ಮತ್ತು ಭೀಮಣ್ಣ ಪೂಜಾರಿ C E O ಪರಶುರಾಮ್ ಮತ್ತು ದುರ್ಗೇಶ್ ಕಂದಕೂರ್, ಫಕೀರಪ್ಪ ಗಡ್ಡಿ ಉಪಸ್ಥಿತರಿದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…