Breaking News

ಶಂಕರ ಮಠದಲ್ಲಿ ನೂತನ ಉಪಕರ್ಮ ಹಾಗೂ ಜನಿವಾರ ಧಾರಣೆ.

New Upakarma and Janivar Dharana at Shankara Math.
Screenshot 2025 08 09 16 15 02 34 6012fa4d4ddec268fc5c7112cbb265e71424308784181603031 1024x586


ಗಂಗಾವತಿ. ಭಾರತದ ಸನಾತನದ ಸಂಸ್ಕೃತಿಯಲ್ಲಿ ಆಶ್ರಮ ಧರ್ಮಗಳು ಹಿಂದಿನ ಕಾಲದಲ್ಲಿ ಅತ್ಯಂತ ಈಮಹತ್ವದ್ದಾಗಿದ್ದು ವಟುಗಳಿಗೆ ಉಪನಯನ ಗೊಂಡ ಮಕ್ಕಳು ಶಿಕ್ಷಣ ಕಲಿಯುವ ಅವಕಾಶವನ್ನು ಹೊಂದಿತ್ತು. ಈ ಹಿನ್ನಲೆಯಲ್ಲಿ ಆ ಪರಂಪರೆ ಇಂದಿಗೂ ಜೀವಂತಕೆಯನ್ನು ಹೊಂದಿದ್ದು ಜನಿವಾರದಾರಣೆ ಅತ್ಯಂತ ಮಹತ್ವದ ಆಗಿದೆ ಎಂದು ವೇದಮೂರ್ತಿ ಮಹೇಶ್ ಭಟ್ ಜೋಶಿ ಹೇಳಿದರು. ಅವರು ಶಂಕರ ಮಠದಲ್ಲಿ ನೂಲು ಹುಣ್ಣಿಮೆಯ ಪ್ರಯುಕ್ತ ಉಪನಯನಗೊಂಡ ಎರಡು ಮಕ್ಕಳಿಗೆ ಉಪಕರ್ಮ ಹಾಗೂ ಸಮಾಜ ಬಾಂಧವರ
ಜ ನಿವಾರದಾರಣೆ ಧಾರ್ಮಿಕ ಆಚರಣೆ ಕುರಿತು ಮಾತನಾಡಿದರು. ಸನಾತನದ ಧಾರ್ಮಿಕ ಆಚರಣೆಯು ತನ್ನದೇ ಆದ ಮಹತ್ವವನ್ನು ಹೊಂದಿದೆ. ಅವುಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ಸನಾತನದ ರಕ್ಷಣೆಗೆ ಮುಂದಾಗಬೇಕೆಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಉಪಕರ್ಮ ಹೋಮ ಶನಿವಾರ ಧಾರಣೆ. ಗಾಯತ್ರಿ ಮಂತ್ರ ಪಾರಾಯಣ ಇತರೆ ಪೂಜಾ ಕಾರ್ಯಕ್ರಮಗಳು ಜರುಗಿದವು. ಈ ಸಂದರ್ಭದಲ್ಲಿ ರಾಘವೇಂದ್ರ ಅಳವಂಡಿ ಕರ್. ಸುರೇಶ್. ಅನಿಲ್ ಅಳವಂಡಿ. ಭೀಮ್ ಸೇನ್ ಭಟ್ ಕರಮುಡಿ ಕರ್. ವೇಣುಗೋಪಾಲ. ಶೇಷಗಿರಿ ಗಡಾದ್. ಇತರರು ಪಾಲ್ಗೊಂಡಿದ್ದರು

ಜಾಹೀರಾತು

About Mallikarjun

Check Also

20251015 201304 collage.jpg

ರೈತರು ಕೃಷಿ ಸಂಸ್ಕರಣಾ ಘಟಕ ತರಬೇತಿಯಸದುಪಯೋಗ ಪಡೆದುಕೊಳ್ಳಬೇಕು- ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

Farmers should take advantage of agro-processing unit training - Union Minister Nirmala Sitharaman ಕೊಪ್ಪಳ ಅಕ್ಟೋಬರ್ …

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.