ವರದಿ : ಬಂಗಾರಪ್ಪ ಸಿ .
ಚಾಮರಾಜನಗರ ;ಹುಟ್ಟು ಹಬ್ಬವನ್ನು ಸಮಾಜದಲ್ಲಿ ಮಾದರಿಯಾಗುವಂತೆ ಜಿಲ್ಲಾ ಎಸ್ಟಿ ಮೋರ್ಚಾ ಜಿಲ್ಲಾದ್ಯಕ್ಷ ಚಂದ್ರಶೇಖರ್ ರವರ 33 ನೇ ಹುಟ್ಟುಹಬ್ಬವನ್ನು ಅವರ ಗೆಳೆಯರ ಬಳಗದಿಂದ ಅನಾಥಶ್ರಮದಲ್ಲಿ ಇಂದು ಸರಳವಾಗಿ ಆಚರಿಸಲಾಯಿತು.
ನಗರದ ಆಶ್ರಯ ವೃದ್ದಾಶ್ರಮದಲ್ಲಿಂದು ವೃದ್ದರಿಗೆ ಸಿಹಿ ಊಟ ನೀಡುವ ಮೂಲಕ ಚಂದ್ರಶೇಖರ್ ರವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.
ಈ ಸಂಧರ್ಭದಲ್ಲಿ ಚಂದ್ರಶೇಖರ್ ಗೆಳೆಯರ ಬಳಗದ ಮಲ್ಲು, ರಾಜೇಶ್, ನಾಗೇಶ್, ವಿಶ್ವ, ಮಂಜಣ್ಣ, ಪ್ರಶಾಂತ್, ಅರ್ಜುನ ,ಚೇತು, ನವೀನ , ಸಾಗರ್ , ಮಹೇಶ್, ಶಂಕರ್, ರಾಹುಲ್, ಮಣಿ, ನಂದೀಶ್, ಶಶಿ, ಗೌರವ ನಾಯಕ್ ಇತರರು ಇದ್ದರು.
ಮೆಂತ್ಯ ಸೊಪ್ಪು Fenugreek ಮಾರ್ಕೆಟ್ ಇಂದ ಮೆಂತ್ಯ ಸೊಪ್ಪನ್ನು ಜಾಸ್ತಿ ತಂದಾಗ ಅದನ್ನು ಬಿಡಿಸಿ ಚೆನ್ನಾಗಿ ತೊಳೆದು ನಂತರ ಮೆಂತ್ಯ…
ಬೆಳಿಗ್ಗೆ ಎದ್ದ ತಕ್ಷಣ ಉಗುರು ಬೆಚ್ಚಗಿನ ನೀರು ಕುಡಿದರೆ ಏನು ಉಪಯೋಗ? What is the benefit of drinking…
ಪ್ರಭಾವಿಗಳಿಂದ ಸರ್ಕಾರಿ ಗೋಮಾಳ ಅತಿಕ್ರಮಿಸುವ ಹುನ್ನಾರ - ಗ್ರಾಮಸ್ಥರ ವಿರೋಧ Influential people planning to encroach on government…
ಮಡಿವಾಳ ಸಮಾಜವನ್ನು ಪರಿಶಿಷ್ಟ ಜಾತಿಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ಒತ್ತಾಯಿಸಿ ಮಾ. 16 ರಂದು ಫ್ರೀಡಂ ಪಾರ್ಕ್ ನಲ್ಲಿ…
ಬಾಲ್ಯ ವಿವಾಹ ತಡೆಗೆ ಎಲ್ಲರ ಪಾತ್ರ ಬಹು ಮುಖ್ಯ- ನ್ಯಾ. ಮಹಾಂತೇಶ ದರಗದ್ Everyone's role is very important…
ಮಾಹಿತಿ ನೀಡಲು ವಿಳಂಬ ಮಾಡಿದ ಗ್ರಾಪಂ ಅಧಿಕಾರಿಗಳಿಗೆ 50 ಸಾವಿರ- ಬಿ. ವೆಂಕಟಸಿಂಗ್ 50 thousand to gram panchayat…